AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Menen: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ನಿತ್ಯಾ; ಇಲ್ಲಿವೆ ಫೋಟೋಗಳು

Nithya Menen Photos: ‘ಮೈನಾ’, ‘ಕೋಟಿಗೊಬ್ಬ 2’ ಮೊದಲಾದ ಚಿತ್ರಗಳ ಮೂಲಕ ಮನೆಮಾತಾದ ನಿತ್ಯಾ ಮೆನನ್ ಸದ್ಯ ಹಲವು ಭಾಷೆಗಳ ಚಿತ್ರಗಳಲ್ಲಿ ಬ್ಯುಸಿಯಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಿತ್ಯಾ, ಇತ್ತೀಚೆಗೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on:Feb 24, 2022 | 4:28 PM

Share
ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್​ವುಡ್​ನಲ್ಲೂ ಹೆಸರು ಮಾಡಿದವರು.

ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್​ವುಡ್​ನಲ್ಲೂ ಹೆಸರು ಮಾಡಿದವರು.

1 / 7
‘ಮೈನಾ’ ಹಾಗೂ ‘ಕೋಟಿಗೊಬ್ಬ 2’ ಚಿತ್ರದ ಅವರ ಪಾತ್ರಗಳಿಗೆ ಜನರು ಫಿದಾ ಆಗಿದ್ದರು.

‘ಮೈನಾ’ ಹಾಗೂ ‘ಕೋಟಿಗೊಬ್ಬ 2’ ಚಿತ್ರದ ಅವರ ಪಾತ್ರಗಳಿಗೆ ಜನರು ಫಿದಾ ಆಗಿದ್ದರು.

2 / 7
ಪ್ರಸ್ತುತ ನಟಿ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಸ್ತುತ ನಟಿ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.

3 / 7
ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜತೆ ತೆರೆ ಹಂಚಿಕೊಂಡಿರುವ ’ಭೀಮ್ಲಾ ನಾಯಕ್’ ಫೆ.25ರಂದು ತೆರೆಕಾಣಲಿದೆ.

ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜತೆ ತೆರೆ ಹಂಚಿಕೊಂಡಿರುವ ’ಭೀಮ್ಲಾ ನಾಯಕ್’ ಫೆ.25ರಂದು ತೆರೆಕಾಣಲಿದೆ.

4 / 7
ನಿತ್ಯಾ ಬತ್ತಳಿಕೆಯಲ್ಲಿ ಇನ್ನೂ ಹಲವು ಚಿತ್ರಗಳಿವೆ.

ನಿತ್ಯಾ ಬತ್ತಳಿಕೆಯಲ್ಲಿ ಇನ್ನೂ ಹಲವು ಚಿತ್ರಗಳಿವೆ.

5 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

6 / 7
ಸಿಂಪಲ್ ಲುಕ್​​ನಲ್ಲಿ ಮಿಂಚುತ್ತಿರುವ ನಿತ್ಯಾ ಮೆನನ್ ಫೋಟೋಗಳು ಸದ್ಯ ವೈರಲ್ ಆಗಿವೆ.

ಸಿಂಪಲ್ ಲುಕ್​​ನಲ್ಲಿ ಮಿಂಚುತ್ತಿರುವ ನಿತ್ಯಾ ಮೆನನ್ ಫೋಟೋಗಳು ಸದ್ಯ ವೈರಲ್ ಆಗಿವೆ.

7 / 7

Published On - 4:12 pm, Thu, 24 February 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ