AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Menen: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ನಿತ್ಯಾ; ಇಲ್ಲಿವೆ ಫೋಟೋಗಳು

Nithya Menen Photos: ‘ಮೈನಾ’, ‘ಕೋಟಿಗೊಬ್ಬ 2’ ಮೊದಲಾದ ಚಿತ್ರಗಳ ಮೂಲಕ ಮನೆಮಾತಾದ ನಿತ್ಯಾ ಮೆನನ್ ಸದ್ಯ ಹಲವು ಭಾಷೆಗಳ ಚಿತ್ರಗಳಲ್ಲಿ ಬ್ಯುಸಿಯಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಿತ್ಯಾ, ಇತ್ತೀಚೆಗೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on:Feb 24, 2022 | 4:28 PM

Share
ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್​ವುಡ್​ನಲ್ಲೂ ಹೆಸರು ಮಾಡಿದವರು.

ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್​ವುಡ್​ನಲ್ಲೂ ಹೆಸರು ಮಾಡಿದವರು.

1 / 7
‘ಮೈನಾ’ ಹಾಗೂ ‘ಕೋಟಿಗೊಬ್ಬ 2’ ಚಿತ್ರದ ಅವರ ಪಾತ್ರಗಳಿಗೆ ಜನರು ಫಿದಾ ಆಗಿದ್ದರು.

‘ಮೈನಾ’ ಹಾಗೂ ‘ಕೋಟಿಗೊಬ್ಬ 2’ ಚಿತ್ರದ ಅವರ ಪಾತ್ರಗಳಿಗೆ ಜನರು ಫಿದಾ ಆಗಿದ್ದರು.

2 / 7
ಪ್ರಸ್ತುತ ನಟಿ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಸ್ತುತ ನಟಿ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.

3 / 7
ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜತೆ ತೆರೆ ಹಂಚಿಕೊಂಡಿರುವ ’ಭೀಮ್ಲಾ ನಾಯಕ್’ ಫೆ.25ರಂದು ತೆರೆಕಾಣಲಿದೆ.

ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜತೆ ತೆರೆ ಹಂಚಿಕೊಂಡಿರುವ ’ಭೀಮ್ಲಾ ನಾಯಕ್’ ಫೆ.25ರಂದು ತೆರೆಕಾಣಲಿದೆ.

4 / 7
ನಿತ್ಯಾ ಬತ್ತಳಿಕೆಯಲ್ಲಿ ಇನ್ನೂ ಹಲವು ಚಿತ್ರಗಳಿವೆ.

ನಿತ್ಯಾ ಬತ್ತಳಿಕೆಯಲ್ಲಿ ಇನ್ನೂ ಹಲವು ಚಿತ್ರಗಳಿವೆ.

5 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

6 / 7
ಸಿಂಪಲ್ ಲುಕ್​​ನಲ್ಲಿ ಮಿಂಚುತ್ತಿರುವ ನಿತ್ಯಾ ಮೆನನ್ ಫೋಟೋಗಳು ಸದ್ಯ ವೈರಲ್ ಆಗಿವೆ.

ಸಿಂಪಲ್ ಲುಕ್​​ನಲ್ಲಿ ಮಿಂಚುತ್ತಿರುವ ನಿತ್ಯಾ ಮೆನನ್ ಫೋಟೋಗಳು ಸದ್ಯ ವೈರಲ್ ಆಗಿವೆ.

7 / 7

Published On - 4:12 pm, Thu, 24 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್