Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಸಚಿವ ನಿತಿನ್ ಗಡ್ಕರಿ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

TV9 Web
| Updated By: ಆಯೇಷಾ ಬಾನು

Updated on: Sep 08, 2022 | 8:53 PM

ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ

ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ

1 / 8
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆ ರಾಜ್ಯ ಸಚಿವ ಜನರಲ್ ವಿ.ಕೆ.‌ ಸಿಂಗ್ ಹಾಗೂ ವಿವಿಧ ರಾಜ್ಯಗಳ ಸಾರಿಗೆ, ಲೋಕೋಪಯೋಗಿ ಮತ್ತು ಕೈಗಾರಿಕಾ ಸಚಿವರುಗಳು ಜೊತೆ ಇದ್ದರು

ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆ ರಾಜ್ಯ ಸಚಿವ ಜನರಲ್ ವಿ.ಕೆ.‌ ಸಿಂಗ್ ಹಾಗೂ ವಿವಿಧ ರಾಜ್ಯಗಳ ಸಾರಿಗೆ, ಲೋಕೋಪಯೋಗಿ ಮತ್ತು ಕೈಗಾರಿಕಾ ಸಚಿವರುಗಳು ಜೊತೆ ಇದ್ದರು

2 / 8
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

3 / 8
ಖಾಸಗಿ ಹೋಟೆಲ್ ನಲ್ಲಿ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಅರಮನೆ‌ ಮೈದಾನಕ್ಕೆ ಎಕ್ಸ್ ಪೋಗೆ ತೆರಳಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಅರಮನೆ‌ ಮೈದಾನಕ್ಕೆ ಎಕ್ಸ್ ಪೋಗೆ ತೆರಳಿದ್ದಾರೆ.

4 / 8
ಬಿಎಂಟಿಸಿ ಬಸ್ ಪ್ರಯಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಕೂಡಾ ಪ್ರಯಾಣ ಬೆಳೆಸಿದ್ದಾರೆ.

ಬಿಎಂಟಿಸಿ ಬಸ್ ಪ್ರಯಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಕೂಡಾ ಪ್ರಯಾಣ ಬೆಳೆಸಿದ್ದಾರೆ.

5 / 8
ಆಗಸ್ಟ್ ತಿಂಗಳಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಲೆಕ್ಟ್ರಿಕ್ ಬಸ್ ಸೇವೆಗೆ ಚಾಲನೆ ನೀಡಿದ್ದರು

ಆಗಸ್ಟ್ ತಿಂಗಳಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಲೆಕ್ಟ್ರಿಕ್ ಬಸ್ ಸೇವೆಗೆ ಚಾಲನೆ ನೀಡಿದ್ದರು

6 / 8
ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 3 ಎಲೆಕ್ಟ್ರಿಕ್ ಬಸ್ ಸೇವೆಗ ಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.

ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 3 ಎಲೆಕ್ಟ್ರಿಕ್ ಬಸ್ ಸೇವೆಗ ಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.

7 / 8
ಆದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಡಿಜಿಟಲ್ ಕಾರ್ಡ್ ಬಿಡುಗಡೆ ಮಾಡಿದ್ದರು

ಆದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಡಿಜಿಟಲ್ ಕಾರ್ಡ್ ಬಿಡುಗಡೆ ಮಾಡಿದ್ದರು

8 / 8
Follow us
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು