AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಸಚಿವ ನಿತಿನ್ ಗಡ್ಕರಿ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

TV9 Web
| Edited By: ಆಯೇಷಾ ಬಾನು|

Updated on: Sep 08, 2022 | 8:53 PM

Share
ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ

ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ

1 / 8
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆ ರಾಜ್ಯ ಸಚಿವ ಜನರಲ್ ವಿ.ಕೆ.‌ ಸಿಂಗ್ ಹಾಗೂ ವಿವಿಧ ರಾಜ್ಯಗಳ ಸಾರಿಗೆ, ಲೋಕೋಪಯೋಗಿ ಮತ್ತು ಕೈಗಾರಿಕಾ ಸಚಿವರುಗಳು ಜೊತೆ ಇದ್ದರು

ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆ ರಾಜ್ಯ ಸಚಿವ ಜನರಲ್ ವಿ.ಕೆ.‌ ಸಿಂಗ್ ಹಾಗೂ ವಿವಿಧ ರಾಜ್ಯಗಳ ಸಾರಿಗೆ, ಲೋಕೋಪಯೋಗಿ ಮತ್ತು ಕೈಗಾರಿಕಾ ಸಚಿವರುಗಳು ಜೊತೆ ಇದ್ದರು

2 / 8
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

3 / 8
ಖಾಸಗಿ ಹೋಟೆಲ್ ನಲ್ಲಿ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಅರಮನೆ‌ ಮೈದಾನಕ್ಕೆ ಎಕ್ಸ್ ಪೋಗೆ ತೆರಳಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಅರಮನೆ‌ ಮೈದಾನಕ್ಕೆ ಎಕ್ಸ್ ಪೋಗೆ ತೆರಳಿದ್ದಾರೆ.

4 / 8
ಬಿಎಂಟಿಸಿ ಬಸ್ ಪ್ರಯಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಕೂಡಾ ಪ್ರಯಾಣ ಬೆಳೆಸಿದ್ದಾರೆ.

ಬಿಎಂಟಿಸಿ ಬಸ್ ಪ್ರಯಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಕೂಡಾ ಪ್ರಯಾಣ ಬೆಳೆಸಿದ್ದಾರೆ.

5 / 8
ಆಗಸ್ಟ್ ತಿಂಗಳಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಲೆಕ್ಟ್ರಿಕ್ ಬಸ್ ಸೇವೆಗೆ ಚಾಲನೆ ನೀಡಿದ್ದರು

ಆಗಸ್ಟ್ ತಿಂಗಳಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಲೆಕ್ಟ್ರಿಕ್ ಬಸ್ ಸೇವೆಗೆ ಚಾಲನೆ ನೀಡಿದ್ದರು

6 / 8
ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 3 ಎಲೆಕ್ಟ್ರಿಕ್ ಬಸ್ ಸೇವೆಗ ಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.

ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 3 ಎಲೆಕ್ಟ್ರಿಕ್ ಬಸ್ ಸೇವೆಗ ಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.

7 / 8
ಆದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಡಿಜಿಟಲ್ ಕಾರ್ಡ್ ಬಿಡುಗಡೆ ಮಾಡಿದ್ದರು

ಆದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಡಿಜಿಟಲ್ ಕಾರ್ಡ್ ಬಿಡುಗಡೆ ಮಾಡಿದ್ದರು

8 / 8
Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್