AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆಯಿತು ನಿವೇದಿತಾ ಗೌಡ ಮಿರರ್ ಸೆಲ್ಫಿ; ಫ್ಯಾನ್ಸ್ ಗಮನ ಹೋಗಿದ್ದು ಯಾವುದರ ಮೇಲೆ?

ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 22, 2024 | 11:32 AM

Share
ನಿವೇದಿತಾ ಗೌಡ ಅವರ ಹೊಸ ಫೋಟೋ ವೈರಲ್ ಆಗಿದೆ. ಮಿರರ್ ಎದುರು ನಿಂತು ಅವರು ಸೆಲ್ಫಿ ತೆಗೆದುಕೊಂಡಿದ್ದಾರೆ. ಅವರ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ. ಈ ಫೋಟೋಗೆ ನಾನಾ ರೀತಿಯ ಕಮೆಂಟ್ ಬಂದಿದೆ.

ನಿವೇದಿತಾ ಗೌಡ ಅವರ ಹೊಸ ಫೋಟೋ ವೈರಲ್ ಆಗಿದೆ. ಮಿರರ್ ಎದುರು ನಿಂತು ಅವರು ಸೆಲ್ಫಿ ತೆಗೆದುಕೊಂಡಿದ್ದಾರೆ. ಅವರ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ. ಈ ಫೋಟೋಗೆ ನಾನಾ ರೀತಿಯ ಕಮೆಂಟ್ ಬಂದಿದೆ.

1 / 5
ನಿವೇದಿತಾ ಗೌಡ ಅವರು ಈ ರೀತಿಯ ಫೋಟೋ ಹಾಗೂ ರೀಲ್ಸ್​ಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.

ನಿವೇದಿತಾ ಗೌಡ ಅವರು ಈ ರೀತಿಯ ಫೋಟೋ ಹಾಗೂ ರೀಲ್ಸ್​ಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.

2 / 5
ಈಗ ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

ಈಗ ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

3 / 5
ಇದಕ್ಕೆಲ್ಲ ನಿವೇದಿತಾ ಗೌಡ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಅವರು ಈ ರೀತಿಯ ಟ್ರೋಲ್​ಗಳಿಗೆ ಉತ್ತರಿಸೋ ಗೋಜಿಗೆ ಹೋಗಿಲ್ಲ. ಹೀಗಾಗಿ, ಅವರು ಸೈಲೆಂಟ್ ಆಗಿದ್ದಾರೆ.

ಇದಕ್ಕೆಲ್ಲ ನಿವೇದಿತಾ ಗೌಡ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಅವರು ಈ ರೀತಿಯ ಟ್ರೋಲ್​ಗಳಿಗೆ ಉತ್ತರಿಸೋ ಗೋಜಿಗೆ ಹೋಗಿಲ್ಲ. ಹೀಗಾಗಿ, ಅವರು ಸೈಲೆಂಟ್ ಆಗಿದ್ದಾರೆ.

4 / 5
ನಿವೇದಿತಾ ಗೌಡ ಅವರು ಬಿಗ್ ಬಾಸ್​ಗೆ ಹೋಗಿ ಗಮನ ಸೆಳೆದರು. ಆ ಬಳಿಕ ಅವರು ಚಂದನ್ ಶೆಟ್ಟಿ ಅವರನ್ನು ಮದುವೆ ಆದರು. ಈಗ ಚಂದನ್ ಶೆಟ್ಟಿ-ನಿವೇದಿತಾ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ.

ನಿವೇದಿತಾ ಗೌಡ ಅವರು ಬಿಗ್ ಬಾಸ್​ಗೆ ಹೋಗಿ ಗಮನ ಸೆಳೆದರು. ಆ ಬಳಿಕ ಅವರು ಚಂದನ್ ಶೆಟ್ಟಿ ಅವರನ್ನು ಮದುವೆ ಆದರು. ಈಗ ಚಂದನ್ ಶೆಟ್ಟಿ-ನಿವೇದಿತಾ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ