ಗಮನ ಸೆಳೆಯಿತು ನಿವೇದಿತಾ ಗೌಡ ಮಿರರ್ ಸೆಲ್ಫಿ; ಫ್ಯಾನ್ಸ್ ಗಮನ ಹೋಗಿದ್ದು ಯಾವುದರ ಮೇಲೆ?

ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

|

Updated on: Apr 22, 2024 | 11:32 AM

ನಿವೇದಿತಾ ಗೌಡ ಅವರ ಹೊಸ ಫೋಟೋ ವೈರಲ್ ಆಗಿದೆ. ಮಿರರ್ ಎದುರು ನಿಂತು ಅವರು ಸೆಲ್ಫಿ ತೆಗೆದುಕೊಂಡಿದ್ದಾರೆ. ಅವರ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ. ಈ ಫೋಟೋಗೆ ನಾನಾ ರೀತಿಯ ಕಮೆಂಟ್ ಬಂದಿದೆ.

ನಿವೇದಿತಾ ಗೌಡ ಅವರ ಹೊಸ ಫೋಟೋ ವೈರಲ್ ಆಗಿದೆ. ಮಿರರ್ ಎದುರು ನಿಂತು ಅವರು ಸೆಲ್ಫಿ ತೆಗೆದುಕೊಂಡಿದ್ದಾರೆ. ಅವರ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ. ಈ ಫೋಟೋಗೆ ನಾನಾ ರೀತಿಯ ಕಮೆಂಟ್ ಬಂದಿದೆ.

1 / 5
ನಿವೇದಿತಾ ಗೌಡ ಅವರು ಈ ರೀತಿಯ ಫೋಟೋ ಹಾಗೂ ರೀಲ್ಸ್​ಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.

ನಿವೇದಿತಾ ಗೌಡ ಅವರು ಈ ರೀತಿಯ ಫೋಟೋ ಹಾಗೂ ರೀಲ್ಸ್​ಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.

2 / 5
ಈಗ ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

ಈಗ ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

3 / 5
ಇದಕ್ಕೆಲ್ಲ ನಿವೇದಿತಾ ಗೌಡ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಅವರು ಈ ರೀತಿಯ ಟ್ರೋಲ್​ಗಳಿಗೆ ಉತ್ತರಿಸೋ ಗೋಜಿಗೆ ಹೋಗಿಲ್ಲ. ಹೀಗಾಗಿ, ಅವರು ಸೈಲೆಂಟ್ ಆಗಿದ್ದಾರೆ.

ಇದಕ್ಕೆಲ್ಲ ನಿವೇದಿತಾ ಗೌಡ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಅವರು ಈ ರೀತಿಯ ಟ್ರೋಲ್​ಗಳಿಗೆ ಉತ್ತರಿಸೋ ಗೋಜಿಗೆ ಹೋಗಿಲ್ಲ. ಹೀಗಾಗಿ, ಅವರು ಸೈಲೆಂಟ್ ಆಗಿದ್ದಾರೆ.

4 / 5
ನಿವೇದಿತಾ ಗೌಡ ಅವರು ಬಿಗ್ ಬಾಸ್​ಗೆ ಹೋಗಿ ಗಮನ ಸೆಳೆದರು. ಆ ಬಳಿಕ ಅವರು ಚಂದನ್ ಶೆಟ್ಟಿ ಅವರನ್ನು ಮದುವೆ ಆದರು. ಈಗ ಚಂದನ್ ಶೆಟ್ಟಿ-ನಿವೇದಿತಾ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ.

ನಿವೇದಿತಾ ಗೌಡ ಅವರು ಬಿಗ್ ಬಾಸ್​ಗೆ ಹೋಗಿ ಗಮನ ಸೆಳೆದರು. ಆ ಬಳಿಕ ಅವರು ಚಂದನ್ ಶೆಟ್ಟಿ ಅವರನ್ನು ಮದುವೆ ಆದರು. ಈಗ ಚಂದನ್ ಶೆಟ್ಟಿ-ನಿವೇದಿತಾ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ.

5 / 5
Follow us
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!