AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಗೌರವ ನೀವೇ ತೆಗೆದುಕೊಳ್ತೀರ’; ಟವೆಲ್​ ಪ್ರ್ಯಾಂಕ್​ ಮಾಡಿದ ನಿವೇದಿತಾ ಗೌಡಗೆ ಜನರ ಬುದ್ಧಿಮಾತು

ಪೋಸ್ಟ್​ ಮಾಡಿ ಒಂದು ದಿನ ಕಳೆಯುವುದರೊಳಗೆ ಅಂದಾಜು 7 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕಮೆಂಟ್​ ಮಾಡಿದ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿವೇದಿತಾ ಗೌಡ ತುಂಬ ಬಾಲಿಶವಾಗಿ ವರ್ತಿಸುತ್ತಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

TV9 Web
| Edited By: |

Updated on:Jan 13, 2022 | 8:25 PM

Share
ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ  ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಪತಿ ಚಂದನ್​ ಶೆಟ್ಟಿ ಜೊತೆಗೂಡಿ ಅವರು ಅನೇಕ ರೀಲ್ಸ್​ ಮಾಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಪತಿ ಚಂದನ್​ ಶೆಟ್ಟಿ ಜೊತೆಗೂಡಿ ಅವರು ಅನೇಕ ರೀಲ್ಸ್​ ಮಾಡುತ್ತಾರೆ.

1 / 8
ಅವುಗಳಿಗೆ ಅಭಿಮಾನಿಗಳಿಂದ ಸಖತ್​ ಮೆಚ್ಚುಗೆ ಕೂಡ ವ್ಯಕ್ತವಾಗುತ್ತದೆ. ಆದರೆ ಕೆಲವೊಮ್ಮೆ ನೆಟ್ಟಿಗರು ಗರಂ ಆಗುತ್ತಾರೆ. ಹೌದು, ನಿವೇದಿತಾ ಗೌಡ ಹಂಚಿಕೊಂಡಿರುವ ಹೊಸ ರೀಲ್ಸ್​ ಬಗ್ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದೆ.

ಅವುಗಳಿಗೆ ಅಭಿಮಾನಿಗಳಿಂದ ಸಖತ್​ ಮೆಚ್ಚುಗೆ ಕೂಡ ವ್ಯಕ್ತವಾಗುತ್ತದೆ. ಆದರೆ ಕೆಲವೊಮ್ಮೆ ನೆಟ್ಟಿಗರು ಗರಂ ಆಗುತ್ತಾರೆ. ಹೌದು, ನಿವೇದಿತಾ ಗೌಡ ಹಂಚಿಕೊಂಡಿರುವ ಹೊಸ ರೀಲ್ಸ್​ ಬಗ್ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದೆ.

2 / 8
ಇನ್​ಸ್ಟಾಗ್ರಾಮ್​ನಲ್ಲಿ ಇದಕ್ಕೆ ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬಂದಿವೆ. ಅಷ್ಟಕ್ಕೂ ಈ ರೀಲ್ಸ್​ನಲ್ಲಿ ನಿವೇದಿತಾ ಮಾಡಿದ್ದೇನು? ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಲ್ಲೇ ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಇದಕ್ಕೆ ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬಂದಿವೆ. ಅಷ್ಟಕ್ಕೂ ಈ ರೀಲ್ಸ್​ನಲ್ಲಿ ನಿವೇದಿತಾ ಮಾಡಿದ್ದೇನು? ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಲ್ಲೇ ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ.

3 / 8
ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಬಗೆಯ ಪ್ರ್ಯಾಂಕ್​ ವಿಡಿಯೋಗಳು ವೈರಲ್​ ಆಗುತ್ತವೆ. ನಿವೇದಿತಾ ಗೌಡ ಕೂಡ ಅಂಥದ್ದೊಂದು ಪ್ರ್ಯಾಂಕ್​ ಮಾಡಲು ಪ್ರಯತ್ನಿಸಿದ್ದಾರೆ. ‘ನನ್ನ ಗಂಡನಿಗೆ ಪ್ರ್ಯಾಂಕ್​ ಮಾಡುತ್ತೇನೆ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋ ಆರಂಭ ಆಗುತ್ತದೆ.

ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಬಗೆಯ ಪ್ರ್ಯಾಂಕ್​ ವಿಡಿಯೋಗಳು ವೈರಲ್​ ಆಗುತ್ತವೆ. ನಿವೇದಿತಾ ಗೌಡ ಕೂಡ ಅಂಥದ್ದೊಂದು ಪ್ರ್ಯಾಂಕ್​ ಮಾಡಲು ಪ್ರಯತ್ನಿಸಿದ್ದಾರೆ. ‘ನನ್ನ ಗಂಡನಿಗೆ ಪ್ರ್ಯಾಂಕ್​ ಮಾಡುತ್ತೇನೆ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋ ಆರಂಭ ಆಗುತ್ತದೆ.

4 / 8
ತಾವು ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಿನಲ್ಲಿಯೇ ಕಿತ್ತು ಎಸೆಯುವಂತೆ ನಿವೇದಿತಾ ಗೌಡ ನಟಿಸುತ್ತಾರೆ. ಅದನ್ನು ನಿಜವೆಂದು ನಂಬಿ, ಪತ್ನಿಯ ಮಾನ ಕಾಪಾಡಲು ಚಂದನ್​ ಶೆಟ್ಟಿ ಓಡೋಡಿ ಬರುತ್ತಾರೆ. ಇಂಥದ್ದೊಂದು ನಾಟಕೀಯ ಪ್ರಸಂಗ ಈ ರೀಲ್ಸ್​ನಲ್ಲಿ ಇದೆ.

ತಾವು ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಿನಲ್ಲಿಯೇ ಕಿತ್ತು ಎಸೆಯುವಂತೆ ನಿವೇದಿತಾ ಗೌಡ ನಟಿಸುತ್ತಾರೆ. ಅದನ್ನು ನಿಜವೆಂದು ನಂಬಿ, ಪತ್ನಿಯ ಮಾನ ಕಾಪಾಡಲು ಚಂದನ್​ ಶೆಟ್ಟಿ ಓಡೋಡಿ ಬರುತ್ತಾರೆ. ಇಂಥದ್ದೊಂದು ನಾಟಕೀಯ ಪ್ರಸಂಗ ಈ ರೀಲ್ಸ್​ನಲ್ಲಿ ಇದೆ.

5 / 8
ಪೋಸ್ಟ್​ ಮಾಡಿ ಒಂದು ದಿನ ಕಳೆಯುವುದರೊಳಗೆ ಅಂದಾಜು 7 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕಮೆಂಟ್​ ಮಾಡಿದ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿವೇದಿತಾ ಗೌಡ ತುಂಬ ಬಾಲಿಶವಾಗಿ ವರ್ತಿಸುತ್ತಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

ಪೋಸ್ಟ್​ ಮಾಡಿ ಒಂದು ದಿನ ಕಳೆಯುವುದರೊಳಗೆ ಅಂದಾಜು 7 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕಮೆಂಟ್​ ಮಾಡಿದ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿವೇದಿತಾ ಗೌಡ ತುಂಬ ಬಾಲಿಶವಾಗಿ ವರ್ತಿಸುತ್ತಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

6 / 8
ಇದೆಲ್ಲ ಅತಿಯಾಯ್ತು ಅಂತ ಕೆಲವು ಮಂದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದು ಪ್ರ್ಯಾಂಕ್​ ಅಲ್ಲ, ಸ್ಕ್ರಿಪ್ಟೆಡ್​ ವಿಡಿಯೋ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇದೆಲ್ಲ ಅತಿಯಾಯ್ತು ಅಂತ ಕೆಲವು ಮಂದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದು ಪ್ರ್ಯಾಂಕ್​ ಅಲ್ಲ, ಸ್ಕ್ರಿಪ್ಟೆಡ್​ ವಿಡಿಯೋ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

7 / 8
ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳುತ್ತಿದ್ದೀರಿ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳುತ್ತಿದ್ದೀರಿ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

8 / 8

Published On - 8:25 pm, Thu, 13 January 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್