AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಗೌರವ ನೀವೇ ತೆಗೆದುಕೊಳ್ತೀರ’; ಟವೆಲ್​ ಪ್ರ್ಯಾಂಕ್​ ಮಾಡಿದ ನಿವೇದಿತಾ ಗೌಡಗೆ ಜನರ ಬುದ್ಧಿಮಾತು

ಪೋಸ್ಟ್​ ಮಾಡಿ ಒಂದು ದಿನ ಕಳೆಯುವುದರೊಳಗೆ ಅಂದಾಜು 7 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕಮೆಂಟ್​ ಮಾಡಿದ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿವೇದಿತಾ ಗೌಡ ತುಂಬ ಬಾಲಿಶವಾಗಿ ವರ್ತಿಸುತ್ತಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

TV9 Web
| Edited By: |

Updated on:Jan 13, 2022 | 8:25 PM

Share
ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ  ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಪತಿ ಚಂದನ್​ ಶೆಟ್ಟಿ ಜೊತೆಗೂಡಿ ಅವರು ಅನೇಕ ರೀಲ್ಸ್​ ಮಾಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಪತಿ ಚಂದನ್​ ಶೆಟ್ಟಿ ಜೊತೆಗೂಡಿ ಅವರು ಅನೇಕ ರೀಲ್ಸ್​ ಮಾಡುತ್ತಾರೆ.

1 / 8
ಅವುಗಳಿಗೆ ಅಭಿಮಾನಿಗಳಿಂದ ಸಖತ್​ ಮೆಚ್ಚುಗೆ ಕೂಡ ವ್ಯಕ್ತವಾಗುತ್ತದೆ. ಆದರೆ ಕೆಲವೊಮ್ಮೆ ನೆಟ್ಟಿಗರು ಗರಂ ಆಗುತ್ತಾರೆ. ಹೌದು, ನಿವೇದಿತಾ ಗೌಡ ಹಂಚಿಕೊಂಡಿರುವ ಹೊಸ ರೀಲ್ಸ್​ ಬಗ್ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದೆ.

ಅವುಗಳಿಗೆ ಅಭಿಮಾನಿಗಳಿಂದ ಸಖತ್​ ಮೆಚ್ಚುಗೆ ಕೂಡ ವ್ಯಕ್ತವಾಗುತ್ತದೆ. ಆದರೆ ಕೆಲವೊಮ್ಮೆ ನೆಟ್ಟಿಗರು ಗರಂ ಆಗುತ್ತಾರೆ. ಹೌದು, ನಿವೇದಿತಾ ಗೌಡ ಹಂಚಿಕೊಂಡಿರುವ ಹೊಸ ರೀಲ್ಸ್​ ಬಗ್ಗೆ ಕೆಲವರಿಂದ ಅಸಮಾಧಾನ ವ್ಯಕ್ತವಾಗಿದೆ.

2 / 8
ಇನ್​ಸ್ಟಾಗ್ರಾಮ್​ನಲ್ಲಿ ಇದಕ್ಕೆ ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬಂದಿವೆ. ಅಷ್ಟಕ್ಕೂ ಈ ರೀಲ್ಸ್​ನಲ್ಲಿ ನಿವೇದಿತಾ ಮಾಡಿದ್ದೇನು? ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಲ್ಲೇ ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಇದಕ್ಕೆ ಒಂದಷ್ಟು ನೆಗೆಟಿವ್​ ಕಮೆಂಟ್​ಗಳು ಬಂದಿವೆ. ಅಷ್ಟಕ್ಕೂ ಈ ರೀಲ್ಸ್​ನಲ್ಲಿ ನಿವೇದಿತಾ ಮಾಡಿದ್ದೇನು? ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಲ್ಲೇ ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ.

3 / 8
ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಬಗೆಯ ಪ್ರ್ಯಾಂಕ್​ ವಿಡಿಯೋಗಳು ವೈರಲ್​ ಆಗುತ್ತವೆ. ನಿವೇದಿತಾ ಗೌಡ ಕೂಡ ಅಂಥದ್ದೊಂದು ಪ್ರ್ಯಾಂಕ್​ ಮಾಡಲು ಪ್ರಯತ್ನಿಸಿದ್ದಾರೆ. ‘ನನ್ನ ಗಂಡನಿಗೆ ಪ್ರ್ಯಾಂಕ್​ ಮಾಡುತ್ತೇನೆ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋ ಆರಂಭ ಆಗುತ್ತದೆ.

ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಬಗೆಯ ಪ್ರ್ಯಾಂಕ್​ ವಿಡಿಯೋಗಳು ವೈರಲ್​ ಆಗುತ್ತವೆ. ನಿವೇದಿತಾ ಗೌಡ ಕೂಡ ಅಂಥದ್ದೊಂದು ಪ್ರ್ಯಾಂಕ್​ ಮಾಡಲು ಪ್ರಯತ್ನಿಸಿದ್ದಾರೆ. ‘ನನ್ನ ಗಂಡನಿಗೆ ಪ್ರ್ಯಾಂಕ್​ ಮಾಡುತ್ತೇನೆ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋ ಆರಂಭ ಆಗುತ್ತದೆ.

4 / 8
ತಾವು ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಿನಲ್ಲಿಯೇ ಕಿತ್ತು ಎಸೆಯುವಂತೆ ನಿವೇದಿತಾ ಗೌಡ ನಟಿಸುತ್ತಾರೆ. ಅದನ್ನು ನಿಜವೆಂದು ನಂಬಿ, ಪತ್ನಿಯ ಮಾನ ಕಾಪಾಡಲು ಚಂದನ್​ ಶೆಟ್ಟಿ ಓಡೋಡಿ ಬರುತ್ತಾರೆ. ಇಂಥದ್ದೊಂದು ನಾಟಕೀಯ ಪ್ರಸಂಗ ಈ ರೀಲ್ಸ್​ನಲ್ಲಿ ಇದೆ.

ತಾವು ಧರಿಸಿದ್ದ ಟವೆಲ್​ ಅನ್ನು ಕ್ಯಾಮೆರಾ ಎದುರಿನಲ್ಲಿಯೇ ಕಿತ್ತು ಎಸೆಯುವಂತೆ ನಿವೇದಿತಾ ಗೌಡ ನಟಿಸುತ್ತಾರೆ. ಅದನ್ನು ನಿಜವೆಂದು ನಂಬಿ, ಪತ್ನಿಯ ಮಾನ ಕಾಪಾಡಲು ಚಂದನ್​ ಶೆಟ್ಟಿ ಓಡೋಡಿ ಬರುತ್ತಾರೆ. ಇಂಥದ್ದೊಂದು ನಾಟಕೀಯ ಪ್ರಸಂಗ ಈ ರೀಲ್ಸ್​ನಲ್ಲಿ ಇದೆ.

5 / 8
ಪೋಸ್ಟ್​ ಮಾಡಿ ಒಂದು ದಿನ ಕಳೆಯುವುದರೊಳಗೆ ಅಂದಾಜು 7 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕಮೆಂಟ್​ ಮಾಡಿದ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿವೇದಿತಾ ಗೌಡ ತುಂಬ ಬಾಲಿಶವಾಗಿ ವರ್ತಿಸುತ್ತಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

ಪೋಸ್ಟ್​ ಮಾಡಿ ಒಂದು ದಿನ ಕಳೆಯುವುದರೊಳಗೆ ಅಂದಾಜು 7 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕಮೆಂಟ್​ ಮಾಡಿದ ಬಹುತೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿವೇದಿತಾ ಗೌಡ ತುಂಬ ಬಾಲಿಶವಾಗಿ ವರ್ತಿಸುತ್ತಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

6 / 8
ಇದೆಲ್ಲ ಅತಿಯಾಯ್ತು ಅಂತ ಕೆಲವು ಮಂದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದು ಪ್ರ್ಯಾಂಕ್​ ಅಲ್ಲ, ಸ್ಕ್ರಿಪ್ಟೆಡ್​ ವಿಡಿಯೋ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇದೆಲ್ಲ ಅತಿಯಾಯ್ತು ಅಂತ ಕೆಲವು ಮಂದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದು ಪ್ರ್ಯಾಂಕ್​ ಅಲ್ಲ, ಸ್ಕ್ರಿಪ್ಟೆಡ್​ ವಿಡಿಯೋ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

7 / 8
ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳುತ್ತಿದ್ದೀರಿ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳುತ್ತಿದ್ದೀರಿ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

8 / 8

Published On - 8:25 pm, Thu, 13 January 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ