ಪ್ರಮೋದ್ ಮತಾಲಿಕ್ ನಾಮಪತ್ರ ಸಲ್ಲಿಕೆ: ಆಸ್ತಿಯೇ ಇಲ್ಲ, ಪೊಲೀಸ್ ಕೇಸ್ಗಳೇ ಜಾಸ್ತಿ!
ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಉಡುಪಿ ಜಿಲ್ಲೆಯ ಕಾರ್ಕಳದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ನಾಮಪತ್ರದಲ್ಲಿ ಆಸ್ತಿ ವಿವರದ ಬಗ್ಗೆ ಅಫಿಡೆವಿಟ್ ಸಲ್ಲಿಸಿದ್ದು, ಇದರಲ್ಲಿ ಅವರ ಬಳಿ ಯಾವುದೇ ಸ್ಥಿರಾಸ್ತಿ, ಚರಾಸ್ತಿ, ವಾಹನಗಳಿಲ್ಲ. ಆದರೆ ರಾಜ್ಯದ 7 ವಿವಿಧ ಪೊಲೀಸ್ ಠಾಣೆಗಳಲ್ಲಿ ಸೌಹಾರ್ಧಕ್ಕೆ ಧಕ್ಕೆ ತಂದಿರುವ ಆರೋಪಗಳ ಪ್ರಕರಣಗಳಿವೆ. ಎಲ್ಲೆಲ್ಲಿ ಕೇಸ್? ಇವರ ಆದಾಯವೇನು? ಇವರ ಉದ್ಯೋಗವೇನು? ಎಲ್ಲಾ ಮಾಹಿತಿ ಈ ಕೆಳಗಿನಂತಿದೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Published On - 7:21 am, Wed, 19 April 23
Follow Us





