ಈ ಬಾರಿ ಮುಂಗಾರುಗಿಂತ ಹಿಂಗಾರು ಮಳೆ ಜೋರು: ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಧಾರವಾಡ ತಾಲೂಕಿನ ಹನುಮನಕೊಪ್ಪದಲ್ಲಿ ಬೊಂಬೆಗಳು ಪ್ರತಿ ಯುಗಾದಿ ಹಬ್ಬದಂದು ಭವಿಷ್ಯ ನುಡಿಯುತ್ತವೆ. ಹನುಮನಕೊಪ್ಪ ಗ್ರಾಮದಲ್ಲಿ 1936ರಿಂದಲೂ ಈ ಭವಿಷ್ಯ ನುಡಿಯಲಾಗುತ್ತಿದ್ದು, ಬಹುತೇಕ ನಿಜವಾಗಿವೆ. ಈ ಭವಿಷ್ಯ ನಿಜವಾಗುವುದರಿಂದ ಎಲ್ಲರು ಈ ಭವಿಷ್ಯವನ್ನು ಕಾತುರದಿಂದ ಎದುರು ನೋಡುತ್ತಾರೆ. ಅದರಂತೆ ಈ ವರ್ಷದ ಯುಗಾದಿ ಭವಿಷ್ಯ ಹೊರಬಿದ್ದಿದೆ. ಈ ವರ್ಷದ ಭವಿಷ್ಯದಲ್ಲಿ ರಾಜಕೀಯದ ಬಗ್ಗೆಯೂ ಹೇಳಲಾಗಿದೆ.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10