AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot News: ತಳಮುಟ್ಟಿದ ತ್ರಿವೇಣಿ ಕೂಡಲಸಂಗಮ; ನೀರಿಲ್ಲದೆ ಬರಿದಾದ ನದಿಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

ವಿವೇಕ ಬಿರಾದಾರ
| Edited By: |

Updated on:Jun 12, 2023 | 3:50 PM

Share
No Water in Kudalasangama triveni sangam krishna malaprabha ghataprabha river bagalakote

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

1 / 10
No Water in Kudalasangama triveni sangam krishna malaprabha ghataprabha river bagalakote

ಈ ಸ್ಥಳದಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮೂರು ನದಿಗಳು ಸಂಗಮವಾಗುತ್ತವೆ.

2 / 10
No Water in Kudalasangama triveni sangam krishna malaprabha ghataprabha river bagalakote

ಆದರೆ ಈಗ ಈ ಮೂರು ನದಿಗಳ ಸಂಗಮ ಕ್ಷೇತ್ರ ನೀರಿಲ್ಲದೆ ಬಣಗೂಡುತ್ತಿದೆ.

3 / 10
No Water in Kudalasangama triveni sangam krishna malaprabha ghataprabha river bagalakote

ಅಧಿಕವಾದ ಬಿಸಿಲಿನ ತಾಪಮಾನ ಮತ್ತು ಮುಂಗಾರು ಮಳೆ ವಿಳಂಬವಾದ ಹಿನ್ನೆಲೆ ಜಲಮೂಲ ಖಾಲಿ ಖಾಲಿಯಾಗಿದೆ.

4 / 10
No Water in Kudalasangama triveni sangam krishna malaprabha ghataprabha river bagalakote

ಮೂರು ನದಿಯಲ್ಲಿ ಬಹುತೇಕ ನೀರು ಖಾಲಿಯಾಗಿದ್ದು, ಜಲಚರಗಳ ಸಾವನ್ನಪ್ಪಿವೆ.

5 / 10
No Water in Kudalasangama triveni sangam krishna malaprabha ghataprabha river bagalakote

ನೆಲ ಬಿರುಕು ಬಿಟ್ಟಿದ್ದು ಪಕ್ಷಿಗಳು ಅಲ್ಲೋ ಇಲ್ಲೋ ನಿಂತ ನೀರಲ್ಲಿ ಆಹಾರ ಅರಸುತ್ತಿರುವೆ.

6 / 10
No Water in Kudalasangama triveni sangam krishna malaprabha ghataprabha river bagalakote

ಪುಣ್ಯ ಸ್ನಾನ ಭಾಗ್ಯವಿಲ್ಲದೆ ಕೂಡಲಸಂಗಮಕ್ಕೆ ಬರುವ ಪ್ರವಾಸಿಗರು ಬೇಸರಗೊಂಡಿದ್ದಾರೆ.

7 / 10
No Water in Kudalasangama triveni sangam krishna malaprabha ghataprabha river bagalakote

ದೋಣಿ ವಿಹಾರವಿಲ್ಲದೆ, ಇಟ್ಟಲ್ಲಿಯೇ ತುಕ್ಕು ಹಿಡಿಯುತ್ತಿರುವ ದೋಣಿಗಳು.

8 / 10
No Water in Kudalasangama triveni sangam krishna malaprabha ghataprabha river bagalakote

ತುಂಬಿ ತುಳುಕುತ್ತಿದ್ದ ತ್ರಿವೇಣಿ ಸಂಗಮ ನೋಡೋದು ಕಣ್ಣಿಗೆ ಹಬ್ಬದಂತಿತ್ತು, ಆದರೆ ಇದೀಗ ಬರಿದಾಗಿ ಭಕ್ತರಿಗೆ ಬೇಸರ ತಂದಿದೆ.

9 / 10
No Water in Kudalasangama triveni sangam krishna malaprabha ghataprabha river bagalakote

ಬರಿದಾದ ನದಿಯಲ್ಲಿ ದಡಲ್ಲಿ ಮೇಯುತ್ತಿರುವ ದನಕರುಗಳು.

10 / 10

Published On - 3:40 pm, Mon, 12 June 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್