AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot News: ತಳಮುಟ್ಟಿದ ತ್ರಿವೇಣಿ ಕೂಡಲಸಂಗಮ; ನೀರಿಲ್ಲದೆ ಬರಿದಾದ ನದಿಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ| Edited By: |

Updated on:Jun 12, 2023 | 3:50 PM

Share
No Water in Kudalasangama triveni sangam krishna malaprabha ghataprabha river bagalakote

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

1 / 10
No Water in Kudalasangama triveni sangam krishna malaprabha ghataprabha river bagalakote

ಈ ಸ್ಥಳದಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮೂರು ನದಿಗಳು ಸಂಗಮವಾಗುತ್ತವೆ.

2 / 10
No Water in Kudalasangama triveni sangam krishna malaprabha ghataprabha river bagalakote

ಆದರೆ ಈಗ ಈ ಮೂರು ನದಿಗಳ ಸಂಗಮ ಕ್ಷೇತ್ರ ನೀರಿಲ್ಲದೆ ಬಣಗೂಡುತ್ತಿದೆ.

3 / 10
No Water in Kudalasangama triveni sangam krishna malaprabha ghataprabha river bagalakote

ಅಧಿಕವಾದ ಬಿಸಿಲಿನ ತಾಪಮಾನ ಮತ್ತು ಮುಂಗಾರು ಮಳೆ ವಿಳಂಬವಾದ ಹಿನ್ನೆಲೆ ಜಲಮೂಲ ಖಾಲಿ ಖಾಲಿಯಾಗಿದೆ.

4 / 10
No Water in Kudalasangama triveni sangam krishna malaprabha ghataprabha river bagalakote

ಮೂರು ನದಿಯಲ್ಲಿ ಬಹುತೇಕ ನೀರು ಖಾಲಿಯಾಗಿದ್ದು, ಜಲಚರಗಳ ಸಾವನ್ನಪ್ಪಿವೆ.

5 / 10
No Water in Kudalasangama triveni sangam krishna malaprabha ghataprabha river bagalakote

ನೆಲ ಬಿರುಕು ಬಿಟ್ಟಿದ್ದು ಪಕ್ಷಿಗಳು ಅಲ್ಲೋ ಇಲ್ಲೋ ನಿಂತ ನೀರಲ್ಲಿ ಆಹಾರ ಅರಸುತ್ತಿರುವೆ.

6 / 10
No Water in Kudalasangama triveni sangam krishna malaprabha ghataprabha river bagalakote

ಪುಣ್ಯ ಸ್ನಾನ ಭಾಗ್ಯವಿಲ್ಲದೆ ಕೂಡಲಸಂಗಮಕ್ಕೆ ಬರುವ ಪ್ರವಾಸಿಗರು ಬೇಸರಗೊಂಡಿದ್ದಾರೆ.

7 / 10
No Water in Kudalasangama triveni sangam krishna malaprabha ghataprabha river bagalakote

ದೋಣಿ ವಿಹಾರವಿಲ್ಲದೆ, ಇಟ್ಟಲ್ಲಿಯೇ ತುಕ್ಕು ಹಿಡಿಯುತ್ತಿರುವ ದೋಣಿಗಳು.

8 / 10
No Water in Kudalasangama triveni sangam krishna malaprabha ghataprabha river bagalakote

ತುಂಬಿ ತುಳುಕುತ್ತಿದ್ದ ತ್ರಿವೇಣಿ ಸಂಗಮ ನೋಡೋದು ಕಣ್ಣಿಗೆ ಹಬ್ಬದಂತಿತ್ತು, ಆದರೆ ಇದೀಗ ಬರಿದಾಗಿ ಭಕ್ತರಿಗೆ ಬೇಸರ ತಂದಿದೆ.

9 / 10
No Water in Kudalasangama triveni sangam krishna malaprabha ghataprabha river bagalakote

ಬರಿದಾದ ನದಿಯಲ್ಲಿ ದಡಲ್ಲಿ ಮೇಯುತ್ತಿರುವ ದನಕರುಗಳು.

10 / 10

Published On - 3:40 pm, Mon, 12 June 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್