AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot News: ತಳಮುಟ್ಟಿದ ತ್ರಿವೇಣಿ ಕೂಡಲಸಂಗಮ; ನೀರಿಲ್ಲದೆ ಬರಿದಾದ ನದಿಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

ವಿವೇಕ ಬಿರಾದಾರ
| Edited By: |

Updated on:Jun 12, 2023 | 3:50 PM

Share
No Water in Kudalasangama triveni sangam krishna malaprabha ghataprabha river bagalakote

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

1 / 10
No Water in Kudalasangama triveni sangam krishna malaprabha ghataprabha river bagalakote

ಈ ಸ್ಥಳದಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮೂರು ನದಿಗಳು ಸಂಗಮವಾಗುತ್ತವೆ.

2 / 10
No Water in Kudalasangama triveni sangam krishna malaprabha ghataprabha river bagalakote

ಆದರೆ ಈಗ ಈ ಮೂರು ನದಿಗಳ ಸಂಗಮ ಕ್ಷೇತ್ರ ನೀರಿಲ್ಲದೆ ಬಣಗೂಡುತ್ತಿದೆ.

3 / 10
No Water in Kudalasangama triveni sangam krishna malaprabha ghataprabha river bagalakote

ಅಧಿಕವಾದ ಬಿಸಿಲಿನ ತಾಪಮಾನ ಮತ್ತು ಮುಂಗಾರು ಮಳೆ ವಿಳಂಬವಾದ ಹಿನ್ನೆಲೆ ಜಲಮೂಲ ಖಾಲಿ ಖಾಲಿಯಾಗಿದೆ.

4 / 10
No Water in Kudalasangama triveni sangam krishna malaprabha ghataprabha river bagalakote

ಮೂರು ನದಿಯಲ್ಲಿ ಬಹುತೇಕ ನೀರು ಖಾಲಿಯಾಗಿದ್ದು, ಜಲಚರಗಳ ಸಾವನ್ನಪ್ಪಿವೆ.

5 / 10
No Water in Kudalasangama triveni sangam krishna malaprabha ghataprabha river bagalakote

ನೆಲ ಬಿರುಕು ಬಿಟ್ಟಿದ್ದು ಪಕ್ಷಿಗಳು ಅಲ್ಲೋ ಇಲ್ಲೋ ನಿಂತ ನೀರಲ್ಲಿ ಆಹಾರ ಅರಸುತ್ತಿರುವೆ.

6 / 10
No Water in Kudalasangama triveni sangam krishna malaprabha ghataprabha river bagalakote

ಪುಣ್ಯ ಸ್ನಾನ ಭಾಗ್ಯವಿಲ್ಲದೆ ಕೂಡಲಸಂಗಮಕ್ಕೆ ಬರುವ ಪ್ರವಾಸಿಗರು ಬೇಸರಗೊಂಡಿದ್ದಾರೆ.

7 / 10
No Water in Kudalasangama triveni sangam krishna malaprabha ghataprabha river bagalakote

ದೋಣಿ ವಿಹಾರವಿಲ್ಲದೆ, ಇಟ್ಟಲ್ಲಿಯೇ ತುಕ್ಕು ಹಿಡಿಯುತ್ತಿರುವ ದೋಣಿಗಳು.

8 / 10
No Water in Kudalasangama triveni sangam krishna malaprabha ghataprabha river bagalakote

ತುಂಬಿ ತುಳುಕುತ್ತಿದ್ದ ತ್ರಿವೇಣಿ ಸಂಗಮ ನೋಡೋದು ಕಣ್ಣಿಗೆ ಹಬ್ಬದಂತಿತ್ತು, ಆದರೆ ಇದೀಗ ಬರಿದಾಗಿ ಭಕ್ತರಿಗೆ ಬೇಸರ ತಂದಿದೆ.

9 / 10
No Water in Kudalasangama triveni sangam krishna malaprabha ghataprabha river bagalakote

ಬರಿದಾದ ನದಿಯಲ್ಲಿ ದಡಲ್ಲಿ ಮೇಯುತ್ತಿರುವ ದನಕರುಗಳು.

10 / 10

Published On - 3:40 pm, Mon, 12 June 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್