AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot News: ತಳಮುಟ್ಟಿದ ತ್ರಿವೇಣಿ ಕೂಡಲಸಂಗಮ; ನೀರಿಲ್ಲದೆ ಬರಿದಾದ ನದಿಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

ವಿವೇಕ ಬಿರಾದಾರ
| Edited By: |

Updated on:Jun 12, 2023 | 3:50 PM

Share
No Water in Kudalasangama triveni sangam krishna malaprabha ghataprabha river bagalakote

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಜಗಜ್ಯೋತಿ ಬಸವೇಶ್ವರರ ಐಕ್ಯ ಸ್ಥಳ ಕೂಡಲಸಂಗಮ ಸಾಕಷ್ಟು ಪ್ರಸಿದ್ಧಿಯಾದ ಸ್ಥಳವಾಗಿದೆ.

1 / 10
No Water in Kudalasangama triveni sangam krishna malaprabha ghataprabha river bagalakote

ಈ ಸ್ಥಳದಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮೂರು ನದಿಗಳು ಸಂಗಮವಾಗುತ್ತವೆ.

2 / 10
No Water in Kudalasangama triveni sangam krishna malaprabha ghataprabha river bagalakote

ಆದರೆ ಈಗ ಈ ಮೂರು ನದಿಗಳ ಸಂಗಮ ಕ್ಷೇತ್ರ ನೀರಿಲ್ಲದೆ ಬಣಗೂಡುತ್ತಿದೆ.

3 / 10
No Water in Kudalasangama triveni sangam krishna malaprabha ghataprabha river bagalakote

ಅಧಿಕವಾದ ಬಿಸಿಲಿನ ತಾಪಮಾನ ಮತ್ತು ಮುಂಗಾರು ಮಳೆ ವಿಳಂಬವಾದ ಹಿನ್ನೆಲೆ ಜಲಮೂಲ ಖಾಲಿ ಖಾಲಿಯಾಗಿದೆ.

4 / 10
No Water in Kudalasangama triveni sangam krishna malaprabha ghataprabha river bagalakote

ಮೂರು ನದಿಯಲ್ಲಿ ಬಹುತೇಕ ನೀರು ಖಾಲಿಯಾಗಿದ್ದು, ಜಲಚರಗಳ ಸಾವನ್ನಪ್ಪಿವೆ.

5 / 10
No Water in Kudalasangama triveni sangam krishna malaprabha ghataprabha river bagalakote

ನೆಲ ಬಿರುಕು ಬಿಟ್ಟಿದ್ದು ಪಕ್ಷಿಗಳು ಅಲ್ಲೋ ಇಲ್ಲೋ ನಿಂತ ನೀರಲ್ಲಿ ಆಹಾರ ಅರಸುತ್ತಿರುವೆ.

6 / 10
No Water in Kudalasangama triveni sangam krishna malaprabha ghataprabha river bagalakote

ಪುಣ್ಯ ಸ್ನಾನ ಭಾಗ್ಯವಿಲ್ಲದೆ ಕೂಡಲಸಂಗಮಕ್ಕೆ ಬರುವ ಪ್ರವಾಸಿಗರು ಬೇಸರಗೊಂಡಿದ್ದಾರೆ.

7 / 10
No Water in Kudalasangama triveni sangam krishna malaprabha ghataprabha river bagalakote

ದೋಣಿ ವಿಹಾರವಿಲ್ಲದೆ, ಇಟ್ಟಲ್ಲಿಯೇ ತುಕ್ಕು ಹಿಡಿಯುತ್ತಿರುವ ದೋಣಿಗಳು.

8 / 10
No Water in Kudalasangama triveni sangam krishna malaprabha ghataprabha river bagalakote

ತುಂಬಿ ತುಳುಕುತ್ತಿದ್ದ ತ್ರಿವೇಣಿ ಸಂಗಮ ನೋಡೋದು ಕಣ್ಣಿಗೆ ಹಬ್ಬದಂತಿತ್ತು, ಆದರೆ ಇದೀಗ ಬರಿದಾಗಿ ಭಕ್ತರಿಗೆ ಬೇಸರ ತಂದಿದೆ.

9 / 10
No Water in Kudalasangama triveni sangam krishna malaprabha ghataprabha river bagalakote

ಬರಿದಾದ ನದಿಯಲ್ಲಿ ದಡಲ್ಲಿ ಮೇಯುತ್ತಿರುವ ದನಕರುಗಳು.

10 / 10

Published On - 3:40 pm, Mon, 12 June 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ