AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

Vinay Bhat
|

Updated on:Mar 31, 2022 | 4:02 PM

Share
ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ