AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

Vinay Bhat
|

Updated on:Mar 31, 2022 | 4:02 PM

Share
ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು