AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

Vinay Bhat
|

Updated on:Mar 31, 2022 | 4:02 PM

ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

Follow us
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ