Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

|

Updated on:Mar 31, 2022 | 4:02 PM

ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ