Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

Vinay Bhat
|

Updated on:Mar 31, 2022 | 4:02 PM

ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

Follow us
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್