AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

Vinay Bhat
|

Updated on:Mar 31, 2022 | 4:02 PM

Share
ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK