AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್

Nokia C01 plus: ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

Vinay Bhat
|

Updated on:Mar 31, 2022 | 4:02 PM

Share
ಭಾರತೀಯ ಮಾರುಕಟ್ಟೆಯಲ್ಲಿ ನೋಕಿಯಾ ಸಿ01 ಪ್ಲಸ್ (Nokia C01 Plus) ಬಜೆಟ್ ಸ್ಮಾರ್ಟ್ ಫೋನ್ ನ ಹೊಸ ಸಂಗ್ರಹ ಆವೃತ್ತಿ ಬಿಡುಗಡೆ ಆಗಿದೆ. ಈ ನೋಕಿಯಾ ಸಿ01 ಪ್ಲಸ್ ಬಜೆಟ್ ಫೋನ್ 32 GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ ಮತ್ತು  ಆಂಡ್ರಾಯ್ಡ್ 11 ಗೋ (Android 11 Go) ಪ್ಲಾಟ್ ಫಾರ್ಮ್ ನಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ.

1 / 5
ನೋಕಿಯಾ ಸಿ01 ಪ್ಲಸ್ (Nokia C01 Plus) ಸ್ಮಾರ್ಟ್ ಫೋನ್ 720-1440 ರೆಸಲ್ಯೂಶನ್ ಮತ್ತು 18:9 ಆಕಾರ ಅನುಪಾತದೊಂದಿಗೆ 5.45-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಗಣನೀಯ ಬೆಜೆಲ್ ಗಳನ್ನು ಹೊಂದಿದೆ.

2 / 5
ಅಕ್ಟಾ-ಕೋರ್ CPU, 2 GB RAM ಮತ್ತು 32 GB ವರೆಗಿನ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಬಳಕೆದಾರರಿಗೆ ಇನ್ನೂ ಹೆಚ್ಚಿನ ಸಂಗ್ರಹ ಸಾಮರ್ಥ್ಯ ಬೇಕಿದ್ದರೆ, ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 128 GB ವರೆಗೆ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 / 5
ಇದು ಕಡಿಮೆ-ವೆಚ್ಚದ ಫೋನ್ ಆಗಿದೆ. ಹಾಗಾಗಿ ಕೇವಲ ಫೋನ್ ಹಿಂಭಾಗದಲ್ಲಿ  ಒಂದು 5- ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Wi-Fi, ಬ್ಲೂಟೂತ್ ಮತ್ತು 4G LTE ಸಂಪರ್ಕವನ್ನು Nokia C01 Plus ಬೆಂಬಲಿಸುತ್ತದೆ.

4 / 5
Nokia C01 Plus ಎರಡು ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದ್ದು, 2 GB RAM ಮತ್ತು 16 GB ಸ್ಟೋರೇಜ್ ಬೆಲೆ 6,299 ರೂಪಾಯಿಯಾಗಿದೆ. ಅದೇ ರೀತಿ,  Nokia C01 Plus 2 GB RAM ಜೊತೆಗೆ 32 GB ಸ್ಟೋರೇಜ್ ವೆರಿಯೆಂಟ್ ಬೆಲೆ 6,799 ರೂ.

5 / 5

Published On - 3:16 pm, Thu, 31 March 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ