AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ನೋರಾ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಲು ಇದೇ ಕಾರಣವಂತೆ!

Happy Birthday Nora Fatehi: ಕೆನಡಾ ಮೂಲದ ಬಾಲಿವುಡ್ ಬೆಡಗಿ ನೋರಾ ಫತೇಹಿಗೆ ಇಂದು 30ನೇ ಜನ್ಮದಿನದ ಸಂಭ್ರಮ. ಇತ್ತೀಚೆಗೆ ಅವರ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಿತ್ತು. ಅದು ಯಾರೋ ಹ್ಯಾಕರ್​ಗಳ ಕೆಲಸ ಎಂದಿರುವ ನೋರಾ, ಇದೀಗ ಮತ್ತೆ ಇನ್​​ಸ್ಟಾಗೆ ಮರಳಿದ್ದಾರೆ. ನಟಿ ಭಿನ್ನ ಗೆಟಪ್​ಗಳಲ್ಲಿರುವ ಮಸ್ತ್ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Feb 06, 2022 | 9:10 PM

Share
ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

2 / 6
ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

3 / 6
ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

4 / 6
ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

5 / 6
ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

6 / 6
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ