AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ನೋರಾ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಲು ಇದೇ ಕಾರಣವಂತೆ!

Happy Birthday Nora Fatehi: ಕೆನಡಾ ಮೂಲದ ಬಾಲಿವುಡ್ ಬೆಡಗಿ ನೋರಾ ಫತೇಹಿಗೆ ಇಂದು 30ನೇ ಜನ್ಮದಿನದ ಸಂಭ್ರಮ. ಇತ್ತೀಚೆಗೆ ಅವರ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಿತ್ತು. ಅದು ಯಾರೋ ಹ್ಯಾಕರ್​ಗಳ ಕೆಲಸ ಎಂದಿರುವ ನೋರಾ, ಇದೀಗ ಮತ್ತೆ ಇನ್​​ಸ್ಟಾಗೆ ಮರಳಿದ್ದಾರೆ. ನಟಿ ಭಿನ್ನ ಗೆಟಪ್​ಗಳಲ್ಲಿರುವ ಮಸ್ತ್ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Feb 06, 2022 | 9:10 PM

Share
ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

2 / 6
ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

3 / 6
ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

4 / 6
ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

5 / 6
ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

6 / 6
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ