AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ನೋರಾ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಲು ಇದೇ ಕಾರಣವಂತೆ!

Happy Birthday Nora Fatehi: ಕೆನಡಾ ಮೂಲದ ಬಾಲಿವುಡ್ ಬೆಡಗಿ ನೋರಾ ಫತೇಹಿಗೆ ಇಂದು 30ನೇ ಜನ್ಮದಿನದ ಸಂಭ್ರಮ. ಇತ್ತೀಚೆಗೆ ಅವರ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಿತ್ತು. ಅದು ಯಾರೋ ಹ್ಯಾಕರ್​ಗಳ ಕೆಲಸ ಎಂದಿರುವ ನೋರಾ, ಇದೀಗ ಮತ್ತೆ ಇನ್​​ಸ್ಟಾಗೆ ಮರಳಿದ್ದಾರೆ. ನಟಿ ಭಿನ್ನ ಗೆಟಪ್​ಗಳಲ್ಲಿರುವ ಮಸ್ತ್ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Feb 06, 2022 | 9:10 PM

Share
ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

2 / 6
ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

3 / 6
ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

4 / 6
ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

5 / 6
ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ