AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ನೋರಾ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಲು ಇದೇ ಕಾರಣವಂತೆ!

Happy Birthday Nora Fatehi: ಕೆನಡಾ ಮೂಲದ ಬಾಲಿವುಡ್ ಬೆಡಗಿ ನೋರಾ ಫತೇಹಿಗೆ ಇಂದು 30ನೇ ಜನ್ಮದಿನದ ಸಂಭ್ರಮ. ಇತ್ತೀಚೆಗೆ ಅವರ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಿತ್ತು. ಅದು ಯಾರೋ ಹ್ಯಾಕರ್​ಗಳ ಕೆಲಸ ಎಂದಿರುವ ನೋರಾ, ಇದೀಗ ಮತ್ತೆ ಇನ್​​ಸ್ಟಾಗೆ ಮರಳಿದ್ದಾರೆ. ನಟಿ ಭಿನ್ನ ಗೆಟಪ್​ಗಳಲ್ಲಿರುವ ಮಸ್ತ್ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Feb 06, 2022 | 9:10 PM

Share
ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

2 / 6
ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

3 / 6
ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

4 / 6
ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

5 / 6
ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

6 / 6
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?