ಕೇಸ್​ ತಲೆಬಿಸಿ ಬಿಟ್ಟು ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ನೋರಾ ಫತೇಹಿ

ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನೋರಾ ಹೆಸರು ಸೇರಿಕೊಂಡಿತ್ತು. ಇದಕ್ಕಾಗಿ ಅವರು ವಿಚಾರಣೆ ಕೂಡ ಎದುರಿಸಿದ್ದರು.

| Updated By: ರಾಜೇಶ್ ದುಗ್ಗುಮನೆ

Updated on: Nov 02, 2022 | 6:30 AM

ನೋರಾ ಫತೇಹಿ ಅವರು ಬಾಲಿವುಡ್​ನ ಬೇಡಿಕೆಯ ನಟಿ. ಹಲವು ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕಿ ಅವರು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರಿಗೆ ಸಂಕಷ್ಟ ಒಂದು ಎದುರಾಗಿತ್ತು.

ನೋರಾ ಫತೇಹಿ ಅವರು ಬಾಲಿವುಡ್​ನ ಬೇಡಿಕೆಯ ನಟಿ. ಹಲವು ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕಿ ಅವರು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರಿಗೆ ಸಂಕಷ್ಟ ಒಂದು ಎದುರಾಗಿತ್ತು.

1 / 5
ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನೋರಾ ಹೆಸರು ಸೇರಿಕೊಂಡಿತ್ತು. ಇದಕ್ಕಾಗಿ ಅವರು ವಿಚಾರಣೆ ಕೂಡ ಎದುರಿಸಿದ್ದರು.

ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನೋರಾ ಹೆಸರು ಸೇರಿಕೊಂಡಿತ್ತು. ಇದಕ್ಕಾಗಿ ಅವರು ವಿಚಾರಣೆ ಕೂಡ ಎದುರಿಸಿದ್ದರು.

2 / 5
ಈಗ ನೋರಾ ಅವರು ಕೇಸ್​ನ ತಲೆಬಿಸಿ ಬಿಟ್ಟು ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಈಗ ನೋರಾ ಅವರು ಕೇಸ್​ನ ತಲೆಬಿಸಿ ಬಿಟ್ಟು ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನೋರಾಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಬಹುದು. ಈಗಾಗಲೇ ನಟಿ ಜಾಕ್ವೆಲಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನೋರಾಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಬಹುದು. ಈಗಾಗಲೇ ನಟಿ ಜಾಕ್ವೆಲಿನ್ ವಿರುದ್ಧ ಕೇಸ್ ದಾಖಲಾಗಿದೆ.

4 / 5
ನೋರಾ ಅವರು ಸುಕೇಶ್ ಚಂದ್ರಶೇಖರ್ ಜತೆ ಕ್ಲೋಸ್ ಆಗಿದ್ದರು ಎನ್ನಲಾಗಿದೆ. ಈ ಸಂಬಂಧ ವಿಚಾರಣೆ ನಡೆಯುತ್ತಿದೆ.

ನೋರಾ ಅವರು ಸುಕೇಶ್ ಚಂದ್ರಶೇಖರ್ ಜತೆ ಕ್ಲೋಸ್ ಆಗಿದ್ದರು ಎನ್ನಲಾಗಿದೆ. ಈ ಸಂಬಂಧ ವಿಚಾರಣೆ ನಡೆಯುತ್ತಿದೆ.

5 / 5
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ