AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ರಾಜ್ಯಗಳು ಭಾರತದ ಅಭಿವೃದ್ಧಿಗೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ: ಪ್ರಲ್ಹಾದ್ ಜೋಶಿ ಅಭಿಮತ

ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.

TV9 Web
| Edited By: |

Updated on: Oct 31, 2022 | 9:09 PM

Share
ದೇಶದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು ತಮ್ಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು ತಮ್ಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

1 / 9
ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶ ಉದ್ದೇಶಿಸಿ ಸಚಿವರು ಮಾತನಾಡಿದರು.

ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶ ಉದ್ದೇಶಿಸಿ ಸಚಿವರು ಮಾತನಾಡಿದರು.

2 / 9
ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.

3 / 9
ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶಕ್ಕೆ ಪ್ರಲ್ಹಾದ್ ಜೋಶಿ ಅವರನ್ನ ನಾಗಾಲ್ಯಾಂಡ್ ಮತ್ತು ಅಸ್ಸಾಂ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು.

ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶಕ್ಕೆ ಪ್ರಲ್ಹಾದ್ ಜೋಶಿ ಅವರನ್ನ ನಾಗಾಲ್ಯಾಂಡ್ ಮತ್ತು ಅಸ್ಸಾಂ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು.

4 / 9
ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸ್ವತಃ ಸಸಿಗಳನ್ನು ನೆಟ್ಟು ನೀರೆದರು.

ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸ್ವತಃ ಸಸಿಗಳನ್ನು ನೆಟ್ಟು ನೀರೆದರು.

5 / 9
ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿರುವ ಜಿಎಸ್‌ಐ ಕಚೇರಿಗೆ ಭೇಟಿ ನೀಡಿದ ಅವರು, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಕುರಿತಂತೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು.

ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿರುವ ಜಿಎಸ್‌ಐ ಕಚೇರಿಗೆ ಭೇಟಿ ನೀಡಿದ ಅವರು, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಕುರಿತಂತೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು.

6 / 9
ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.

7 / 9
ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶದ ಮೂಲಕ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ ದೃಷ್ಟಿಯಿಂದ ಮಹತ್ತರ ಹೆಜ್ಜೆಗೆ ಪ್ರಲ್ಹಾದ ಜೋಶಿಯವರು ಮುಂದಡಿ ಇಟ್ಟಿದ್ದಾರೆ.

ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶದ ಮೂಲಕ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ ದೃಷ್ಟಿಯಿಂದ ಮಹತ್ತರ ಹೆಜ್ಜೆಗೆ ಪ್ರಲ್ಹಾದ ಜೋಶಿಯವರು ಮುಂದಡಿ ಇಟ್ಟಿದ್ದಾರೆ.

8 / 9
ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶದಲ್ಲಿ  
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಂಡದ್ದು ಹೀಗೆ.

ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಂಡದ್ದು ಹೀಗೆ.

9 / 9
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​