AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರ: ಊರುಗಳೇ ಮುಳುಗಡೆ, ಇಲ್ಲಿವೆ ಫೋಟೋಸ್​​

ಭೀಮಾ ನದಿ ಪ್ರವಾಹಕ್ಕೆ ಉತ್ತರ ಕರ್ನಾಟಕ ಭಾಗದ ಜನರು ತತ್ತರಿಸಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೆಲ ಗ್ರಾಮಗಳು ಮುಳುಗಡೆಯಾಗಿದ್ದು, ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಕುಡಿಯುವ ನೀರಿಲ್ಲದೆ ಜನ ಪರದಾಡಿದ್ದಾರೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ ಎಂಬ ಮಾಹಿತಿ ಇಲ್ಲಿದೆ. ಫೋಟೋಸ್ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 29, 2025 | 2:31 PM

Share
ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಒಂದ್ಕಡೆ ಭೀಮಾ ನದಿ ಭೋರ್ಗರೆಯುತ್ತಿದ್ದರೆ, ಉಳಿದ ನದಿಗಳ ಒಡಲು ಕೂಡ ಉಕ್ಕಿ ಹರಿಯುತ್ತಿವೆ. ಪರಿಣಾಮ ಮನೆಗಳು ಸೇರಿದಂತೆ ದೇವಸ್ಥಾನದಲ್ಲಿರುವ ದೇವರಿಗೂ ಜಲದಿಗ್ಬಂಧನ ಎದುರಾಗಿದೆ. ಇನ್ನೊಂದೆಡೆ ಊರಿಗೇ ಊರೇ ಮುಳುಗಡೆಯಾಗಿವೆ.

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಒಂದ್ಕಡೆ ಭೀಮಾ ನದಿ ಭೋರ್ಗರೆಯುತ್ತಿದ್ದರೆ, ಉಳಿದ ನದಿಗಳ ಒಡಲು ಕೂಡ ಉಕ್ಕಿ ಹರಿಯುತ್ತಿವೆ. ಪರಿಣಾಮ ಮನೆಗಳು ಸೇರಿದಂತೆ ದೇವಸ್ಥಾನದಲ್ಲಿರುವ ದೇವರಿಗೂ ಜಲದಿಗ್ಬಂಧನ ಎದುರಾಗಿದೆ. ಇನ್ನೊಂದೆಡೆ ಊರಿಗೇ ಊರೇ ಮುಳುಗಡೆಯಾಗಿವೆ.

1 / 6
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದರವಾಡ ಗ್ರಾಮವೇ ಮುಳುಗಡೆಯಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ಬಾಣಂತಿ ಶಾಲೆಯಲ್ಲಿ ಆಶ್ರಯ ಪಡೆದಿದ್ದರು. ಗ್ರಾಮಕ್ಕೆ ಎಂಟ್ರಿ ಕೊಟ್ಟ ಎಸ್‌ಡಿಆರ್‌ಎಫ್ ಸಿಬ್ಬಂದಿ ಬಾಣಂತಿ ಮತ್ತು 2 ತಿಂಗಳ ಮಗುವನ್ನ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದರವಾಡ ಗ್ರಾಮವೇ ಮುಳುಗಡೆಯಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ಬಾಣಂತಿ ಶಾಲೆಯಲ್ಲಿ ಆಶ್ರಯ ಪಡೆದಿದ್ದರು. ಗ್ರಾಮಕ್ಕೆ ಎಂಟ್ರಿ ಕೊಟ್ಟ ಎಸ್‌ಡಿಆರ್‌ಎಫ್ ಸಿಬ್ಬಂದಿ ಬಾಣಂತಿ ಮತ್ತು 2 ತಿಂಗಳ ಮಗುವನ್ನ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

2 / 6
ಮಂದರವಾಡ ಗ್ರಾಮಸ್ಥರು ಕಳೆದ ಮೂರು ದಿನದಿಂದ ಪ್ರವಾಹದಲ್ಲಿ ಸಿಲುಕಿದ್ದರು. ಸದ್ಯ ಎಸ್‌ಡಿಆರ್‌ಎಫ್ ಸಿಬ್ಬಂದಿ ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಸುಮಾರು ನೂರು ಮನೆಗಳು ಜಲಾೃತವಾಗಿದ್ದು, ಶುದ್ಧ ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ.

ಮಂದರವಾಡ ಗ್ರಾಮಸ್ಥರು ಕಳೆದ ಮೂರು ದಿನದಿಂದ ಪ್ರವಾಹದಲ್ಲಿ ಸಿಲುಕಿದ್ದರು. ಸದ್ಯ ಎಸ್‌ಡಿಆರ್‌ಎಫ್ ಸಿಬ್ಬಂದಿ ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಸುಮಾರು ನೂರು ಮನೆಗಳು ಜಲಾೃತವಾಗಿದ್ದು, ಶುದ್ಧ ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ.

3 / 6
ಜೇವರ್ಗಿ ಬಳಿಯ ಕಟ್ಟಿ ಸಂಗಾವಿ ಸೇತುವೆ ಬಂದ್ ಆಗಿದೆ. ಹೀಗಾಗಿ ಆಯುದ್ಧ ಪೂಜೆಗೆ ಪೂಜೆಯಾಗಬೇಕಿದ್ದ ಹೊಸ ವಾಹನಗಳು ಮೂರು ದಿನದಿಂದ ನಿಂತಲ್ಲೇ ನಿಂತಿವೆ. ಹೊಸ ದ್ವಿಚಕ್ರ ವಾಹನ ಟ್ರ್ಯಾಕ್ಟರ್‌ಗಳನ್ನ ಹೊತ್ತ ಕಂಟೇನರ್‌ಗಳು ಒಂದ್ಕಡೆಯಿಂದ ಮತ್ತೊಂದ್ಕಡೆಗೆ ಹೋಗಲಾಗದೇ ನಿಂತಲ್ಲೇ ನಿಂತಿವೆ.

ಜೇವರ್ಗಿ ಬಳಿಯ ಕಟ್ಟಿ ಸಂಗಾವಿ ಸೇತುವೆ ಬಂದ್ ಆಗಿದೆ. ಹೀಗಾಗಿ ಆಯುದ್ಧ ಪೂಜೆಗೆ ಪೂಜೆಯಾಗಬೇಕಿದ್ದ ಹೊಸ ವಾಹನಗಳು ಮೂರು ದಿನದಿಂದ ನಿಂತಲ್ಲೇ ನಿಂತಿವೆ. ಹೊಸ ದ್ವಿಚಕ್ರ ವಾಹನ ಟ್ರ್ಯಾಕ್ಟರ್‌ಗಳನ್ನ ಹೊತ್ತ ಕಂಟೇನರ್‌ಗಳು ಒಂದ್ಕಡೆಯಿಂದ ಮತ್ತೊಂದ್ಕಡೆಗೆ ಹೋಗಲಾಗದೇ ನಿಂತಲ್ಲೇ ನಿಂತಿವೆ.

4 / 6
ಯಾದಗಿರಿಯ ಗ್ರೀನ್ ಸಿಟಿ ಬಡಾವಣೆ ಇದೀಗ ವಾಟರ್ ಸಿಟಿಯಾಗಿ ಬದಲಾಗಿದೆ. ಭೀಮಾ ನದಿ ಪ್ರವಾಹದಿಂದ ಮನೆ, ಶಾಲೆ, ಬಿಜೆಪಿ ಜಿಲ್ಲಾ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಜಲಾವೃತವಾಗಿವೆ. ಮನೆಯಿಂದ ಹೊರಬರಲಾಗದೇ ಜನ ಪರದಾಡುತ್ತಿದ್ದಾರೆ.

ಯಾದಗಿರಿಯ ಗ್ರೀನ್ ಸಿಟಿ ಬಡಾವಣೆ ಇದೀಗ ವಾಟರ್ ಸಿಟಿಯಾಗಿ ಬದಲಾಗಿದೆ. ಭೀಮಾ ನದಿ ಪ್ರವಾಹದಿಂದ ಮನೆ, ಶಾಲೆ, ಬಿಜೆಪಿ ಜಿಲ್ಲಾ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಜಲಾವೃತವಾಗಿವೆ. ಮನೆಯಿಂದ ಹೊರಬರಲಾಗದೇ ಜನ ಪರದಾಡುತ್ತಿದ್ದಾರೆ.

5 / 6
ರಾಯಚೂರಿನಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಜಲಾವೃತವಾಗಿದೆ. ಸುಮಾರು 20ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದೆ. ನದಿ ನೀರು ನುಗ್ಗಿ ಭತ್ತದ ಬೆಳೆ ಹಾನಿಯಾಗಿದೆ. 

ರಾಯಚೂರಿನಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಜಲಾವೃತವಾಗಿದೆ. ಸುಮಾರು 20ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದೆ. ನದಿ ನೀರು ನುಗ್ಗಿ ಭತ್ತದ ಬೆಳೆ ಹಾನಿಯಾಗಿದೆ. 

6 / 6

Published On - 1:55 pm, Mon, 29 September 25

Follow Us
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!