ಭಾರತದ ಬಾಹ್ಯಾಕಾಶ ವೈಭವ; 10 ವರ್ಷದಲ್ಲಿ 398 ವಿದೇಶೀ ಸೆಟಿಲೈಟ್​ಗಳ ಉಡಾವಣೆ: ಮೋದಿ ಖುಷಿ

ನವದೆಹಲಿ, ಜನವರಿ 31: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದೆ. ವಿಶ್ವದ ಹಲವು ರಾಷ್ಟ್ರಗಳ ಸೆಟಿಲೈಟ್​ಗಳನ್ನು ಆಕಾಶಕ್ಕೆ ಕಳುಹಿಸುವ ಕಾರ್ಯದಲ್ಲಿ ಭಾರತ ಮುಂಚೂಣಿಗೆ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಹಾಗೂ ಇಸ್ರೋದ ಸೆಟಿಲೈಟ್ ಉಡಾವಣೆ ಸಾಮರ್ಥ್ಯದ ಬಗ್ಗೆ ಅಂಕಿ ಅಂಶಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 31, 2025 | 11:39 AM

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಎನಿಸುವಷ್ಟು ಸಾಧನೆ ಮಾಡುತ್ತಿದೆ. ಚಂದ್ರಯಾನ, ಗಗನಯಾನ, ಮಂಗಳಯಾನಗಳನ್ನು ಕೈಗೊಳ್ಳುತ್ತಿದೆ. ಸ್ವಂತವಾಗಿ ರಾಕೆಟ್​ಗಳನ್ನು ತಯಾರಿಸುತ್ತಿದೆ. ಸಾಕಷ್ಟು ನೌಕೆಗಳನ್ನು ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಉಡಾವಣೆ ಮಾಡುತ್ತಿದೆ. ಬೇರೆ ಬೇರೆ ದೇಶಗಳವರು ತಮ್ಮ ಸೆಟಿಲೈಟ್​ಗಳನ್ನು ಭಾರತದ ಮೂಲಕ ಆಗಸಕ್ಕೆ ಕಳುಹಿಸುತ್ತಿರುವ ಸಂಖ್ಯೆ ವರ್ಷದಿಂದೊರ್ಷಕ್ಕೆ ಹೆಚ್ಚುತ್ತಲೇ ಇದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಎನಿಸುವಷ್ಟು ಸಾಧನೆ ಮಾಡುತ್ತಿದೆ. ಚಂದ್ರಯಾನ, ಗಗನಯಾನ, ಮಂಗಳಯಾನಗಳನ್ನು ಕೈಗೊಳ್ಳುತ್ತಿದೆ. ಸ್ವಂತವಾಗಿ ರಾಕೆಟ್​ಗಳನ್ನು ತಯಾರಿಸುತ್ತಿದೆ. ಸಾಕಷ್ಟು ನೌಕೆಗಳನ್ನು ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಉಡಾವಣೆ ಮಾಡುತ್ತಿದೆ. ಬೇರೆ ಬೇರೆ ದೇಶಗಳವರು ತಮ್ಮ ಸೆಟಿಲೈಟ್​ಗಳನ್ನು ಭಾರತದ ಮೂಲಕ ಆಗಸಕ್ಕೆ ಕಳುಹಿಸುತ್ತಿರುವ ಸಂಖ್ಯೆ ವರ್ಷದಿಂದೊರ್ಷಕ್ಕೆ ಹೆಚ್ಚುತ್ತಲೇ ಇದೆ.

1 / 5
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೆಟಿಲೈಟ್ ಉಡಾವಣೆ ಕ್ಷೇತ್ರದಲ್ಲಿ ಭಾರತ ಮುಂಚೂಣಿಗೆ ಬಂದಿರುವ ವಿಚಾರವನ್ನು ಹಂಚಿಒಂಡಿದ್ದಾರೆ. ತಮ್ಮ ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಅವರು ಒಂದಷ್ಟು ಅಂಕಿ ಅಂಶಗಳಿರುವ ಗ್ರಾಫಿಕ್​ಗಳನ್ನು ಶೇರ್ ಮಾಡಿದ್ದಾರೆ. ‘ಬಾಹ್ಯಾಕಾಶ ಕ್ಷೇತ್ರದಲ್ಲಿ ನೀವು ಭಾರತವನ್ನು ನಂಬಬಹುದು,’ ಎನ್ನುವ ಸಂದೇಶ ರವಾನಿಸಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೆಟಿಲೈಟ್ ಉಡಾವಣೆ ಕ್ಷೇತ್ರದಲ್ಲಿ ಭಾರತ ಮುಂಚೂಣಿಗೆ ಬಂದಿರುವ ವಿಚಾರವನ್ನು ಹಂಚಿಒಂಡಿದ್ದಾರೆ. ತಮ್ಮ ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಅವರು ಒಂದಷ್ಟು ಅಂಕಿ ಅಂಶಗಳಿರುವ ಗ್ರಾಫಿಕ್​ಗಳನ್ನು ಶೇರ್ ಮಾಡಿದ್ದಾರೆ. ‘ಬಾಹ್ಯಾಕಾಶ ಕ್ಷೇತ್ರದಲ್ಲಿ ನೀವು ಭಾರತವನ್ನು ನಂಬಬಹುದು,’ ಎನ್ನುವ ಸಂದೇಶ ರವಾನಿಸಿದ್ದಾರೆ.

2 / 5
ಕಳೆದ 10 ವರ್ಷದಲ್ಲಿ ಭಾರತದಿಂದ ಹತ್ತಿರ ಹತ್ತಿರ 400 ವಿದೇಶೀ ಸೆಟಿಲೈಟ್​ಗಳನ್ನು ಲಾಂಚ್ ಮಾಡಲಾಗಿದೆ. 1979ರಿಂದ 2014ರವರೆಗೆ 35 ವರ್ಷದಲ್ಲಿ ಭಾರತದಿಂದ ಉಡಾವಣೆಗೊಂಡ ವಿದೇಶೀ ಸೆಟಿಲೈಟ್​ಗಳ ಸಂಖ್ಯೆ 35 ಮಾತ್ರ ಇತ್ತು. 2014ರಿಂದ ಈಚೆಗೆ 398 ವಿದೇಶೀ ಸೆಟಿಲೈಟ್​ಗಳನ್ನು ಭಾರತದಿಂದ ಲಾಂಚ್ ಮಾಡಲಾಗಿದೆ.

ಕಳೆದ 10 ವರ್ಷದಲ್ಲಿ ಭಾರತದಿಂದ ಹತ್ತಿರ ಹತ್ತಿರ 400 ವಿದೇಶೀ ಸೆಟಿಲೈಟ್​ಗಳನ್ನು ಲಾಂಚ್ ಮಾಡಲಾಗಿದೆ. 1979ರಿಂದ 2014ರವರೆಗೆ 35 ವರ್ಷದಲ್ಲಿ ಭಾರತದಿಂದ ಉಡಾವಣೆಗೊಂಡ ವಿದೇಶೀ ಸೆಟಿಲೈಟ್​ಗಳ ಸಂಖ್ಯೆ 35 ಮಾತ್ರ ಇತ್ತು. 2014ರಿಂದ ಈಚೆಗೆ 398 ವಿದೇಶೀ ಸೆಟಿಲೈಟ್​ಗಳನ್ನು ಭಾರತದಿಂದ ಲಾಂಚ್ ಮಾಡಲಾಗಿದೆ.

3 / 5
ಇದೂವರೆಗೆ ಭಾರತದಿಂದ ಉಡಾವಣೆಗೊಂಡ ಒಟ್ಟು ಸೆಟಿಲೈಟ್​ಗಳ ಸಂಖ್ಯೆ 563 ಇದೆ. ಇದರಲ್ಲಿ ವಿದೇಶೀ ಸೆಟಿಲೈಟ್​ಗಳು ಒಳಗೊಂಡಿವೆ. 2014ಕ್ಕೆ ಮುನ್ನ ಭಾರತದಿಂದ ಲಾಂಚ್ ಆದ ಒಟ್ಟು ಸೆಟಿಲೈಟ್​ಗಳ ಸಂಖ್ಯೆ 106 ಮಾತ್ರ. ಕಳೆದ 10 ವರ್ಷದಲ್ಲಿ ಉಡಾವಣೆಗೊಂಡಿರುವುದು ಬರೋಬ್ಬರಿ 457 ಸೆಟಿಲೈಟ್​ಗಳು. ಈ ಗ್ರಾಫಿಕ್ ಅನ್ನು ಪ್ರಧಾನಿಗಳು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ.

ಇದೂವರೆಗೆ ಭಾರತದಿಂದ ಉಡಾವಣೆಗೊಂಡ ಒಟ್ಟು ಸೆಟಿಲೈಟ್​ಗಳ ಸಂಖ್ಯೆ 563 ಇದೆ. ಇದರಲ್ಲಿ ವಿದೇಶೀ ಸೆಟಿಲೈಟ್​ಗಳು ಒಳಗೊಂಡಿವೆ. 2014ಕ್ಕೆ ಮುನ್ನ ಭಾರತದಿಂದ ಲಾಂಚ್ ಆದ ಒಟ್ಟು ಸೆಟಿಲೈಟ್​ಗಳ ಸಂಖ್ಯೆ 106 ಮಾತ್ರ. ಕಳೆದ 10 ವರ್ಷದಲ್ಲಿ ಉಡಾವಣೆಗೊಂಡಿರುವುದು ಬರೋಬ್ಬರಿ 457 ಸೆಟಿಲೈಟ್​ಗಳು. ಈ ಗ್ರಾಫಿಕ್ ಅನ್ನು ಪ್ರಧಾನಿಗಳು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ.

4 / 5
1979ರಿಂದ 2014ರವರೆಗೆ ಸರಾಸರಿಯಾಗಿ ಒಂದು ವರ್ಷದಲ್ಲಿ 1.2 ಸೆಟಿಲೈಟ್​ಗಳ ಉಡಾವಣೆ ಭಾರತದಿಂದ ಆಗಿದೆ. 2014ರಿಂದ ಈಚೆಗಿನ ಅಂಕಿ ಅಂಶದ ಪ್ರಕಾರ ಉಡಾವಣೆಗೊಳ್ಳುತ್ತಿರುವ ಸೆಟಿಲೈಟ್​ಗಳು ಪ್ರತೀ ವರ್ಷ ಸರಾಸರಿ 5.2 ಇದೆ. ಭಾರತದಲ್ಲಿ ವಿಶ್ವಾಸಾರ್ಹ ಎನಿಸಿರುವ ಮತ್ತು ಪ್ರಬಲವಾಗಿರುವ ರಾಕೆಟ್​ಗಳು ತಯಾರಾಗುತ್ತಿರುವುದು ಪ್ರಮುಖ ಕಾರಣ.

1979ರಿಂದ 2014ರವರೆಗೆ ಸರಾಸರಿಯಾಗಿ ಒಂದು ವರ್ಷದಲ್ಲಿ 1.2 ಸೆಟಿಲೈಟ್​ಗಳ ಉಡಾವಣೆ ಭಾರತದಿಂದ ಆಗಿದೆ. 2014ರಿಂದ ಈಚೆಗಿನ ಅಂಕಿ ಅಂಶದ ಪ್ರಕಾರ ಉಡಾವಣೆಗೊಳ್ಳುತ್ತಿರುವ ಸೆಟಿಲೈಟ್​ಗಳು ಪ್ರತೀ ವರ್ಷ ಸರಾಸರಿ 5.2 ಇದೆ. ಭಾರತದಲ್ಲಿ ವಿಶ್ವಾಸಾರ್ಹ ಎನಿಸಿರುವ ಮತ್ತು ಪ್ರಬಲವಾಗಿರುವ ರಾಕೆಟ್​ಗಳು ತಯಾರಾಗುತ್ತಿರುವುದು ಪ್ರಮುಖ ಕಾರಣ.

5 / 5
Follow us
ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ