AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2024: ದಸರಾ ಆನೆಗಳಿಗೆ ಪೌಷ್ಠಿಕ ಆಹಾರ, ಒಂದು ಬಾರಿಗೆ ಇವು ತಿನ್ನೋದೆಷ್ಟು ಗೊತ್ತಾ?

ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ. ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.

ರಾಮ್​, ಮೈಸೂರು
| Edited By: |

Updated on: Aug 29, 2024 | 9:51 AM

Share
ನಾಡಹಬ್ಬ ದಸರಾಗಾಗಿ ಈಗಾಗಲೇ ತಯಾರಿ ಶುರುವಾಗಿದೆ. ಮೈಸೂರಿನಲ್ಲಿ ಸಿದ್ಧತೆಗಳು ಜೋರಾಗಿ ಸಾಗಿವೆ. ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳು ಅರಮನೆ ಪ್ರವೇಶಿಸಿವೆ. ಅವುಗಳಿಗೆ ತರಬೇತಿ ನೀಡಲಾಗುತ್ತಿದೆ.

ನಾಡಹಬ್ಬ ದಸರಾಗಾಗಿ ಈಗಾಗಲೇ ತಯಾರಿ ಶುರುವಾಗಿದೆ. ಮೈಸೂರಿನಲ್ಲಿ ಸಿದ್ಧತೆಗಳು ಜೋರಾಗಿ ಸಾಗಿವೆ. ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳು ಅರಮನೆ ಪ್ರವೇಶಿಸಿವೆ. ಅವುಗಳಿಗೆ ತರಬೇತಿ ನೀಡಲಾಗುತ್ತಿದೆ.

1 / 6
ಆನೆಗಳ ತೂಕ ಹಾಕುವ ಪ್ರಕ್ರಿಯೆ ಈಗಾಗಲೇ ನಡೆದಿದ್ದು, ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಬರೋಬ್ಬರಿ 5,560 ಕೆಜಿ ತೂಕ ಹೊಂದಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ.

ಆನೆಗಳ ತೂಕ ಹಾಕುವ ಪ್ರಕ್ರಿಯೆ ಈಗಾಗಲೇ ನಡೆದಿದ್ದು, ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಬರೋಬ್ಬರಿ 5,560 ಕೆಜಿ ತೂಕ ಹೊಂದಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ.

2 / 6
ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.

ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.

3 / 6
ಪ್ರತಿ ನಿತ್ಯ ಒಂದು ಗಂಡು ಆನೆಗೆ 650 ರಿಂದ 750 ಕೆಜಿ ಆಹಾರ ಕೊಡಲಾಗುತ್ತಿದೆ. ಹೆಣ್ಣು ಆನೆಗೆ 450 ರಿಂದ 500 ಕೆಜಿ ಆಹಾರ ನೀಡಲಾಗುತ್ತಿದೆ. ಒಂದು ಆನೆಗೆ ಪ್ರತಿನಿತ್ಯ 6 ರಿಂದ 7 ಕೆಜಿ ಪ್ರೋಟಿನ್ ಯುಕ್ತ ಆಹಾರ ನೀಡಲಾಗುತ್ತಿದೆ.

ಪ್ರತಿ ನಿತ್ಯ ಒಂದು ಗಂಡು ಆನೆಗೆ 650 ರಿಂದ 750 ಕೆಜಿ ಆಹಾರ ಕೊಡಲಾಗುತ್ತಿದೆ. ಹೆಣ್ಣು ಆನೆಗೆ 450 ರಿಂದ 500 ಕೆಜಿ ಆಹಾರ ನೀಡಲಾಗುತ್ತಿದೆ. ಒಂದು ಆನೆಗೆ ಪ್ರತಿನಿತ್ಯ 6 ರಿಂದ 7 ಕೆಜಿ ಪ್ರೋಟಿನ್ ಯುಕ್ತ ಆಹಾರ ನೀಡಲಾಗುತ್ತಿದೆ.

4 / 6
ಭತ್ತ, ಗೋಧಿ, ಬೇಳೆ, ಬೆಲ್ಲ, ತರಕಾರಿ, ಬೆಣ್ಣೆ ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ. ಅದರಲ್ಲೂ ಆನೆಗಳಿಗೆ ಬೇಯಸಿದ ವಿಶೇಷ ಆಹಾರ ನೀಡಿ ಅವುಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ.

ಭತ್ತ, ಗೋಧಿ, ಬೇಳೆ, ಬೆಲ್ಲ, ತರಕಾರಿ, ಬೆಣ್ಣೆ ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ. ಅದರಲ್ಲೂ ಆನೆಗಳಿಗೆ ಬೇಯಸಿದ ವಿಶೇಷ ಆಹಾರ ನೀಡಿ ಅವುಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ.

5 / 6
45 ವರ್ಷದ ಧನಂಜಯ ಆನೆಯು 5155 ಕೆ.ಜಿ. ತೂಕ ಇದೆ, 43 ವರ್ಷದ ಗೋಪಿ ಆನೆಯು 4970 ಕೆ.ಜಿ. ತೂಕ ಇದೆ. 3ನೇ ಸ್ಥಾನ 24 ವರ್ಷದ ಭೀಮ ಆನೆಯು 4945 ಕೆ.ಜಿ. ತೂಕ ಹೊಂದಿದೆ.

45 ವರ್ಷದ ಧನಂಜಯ ಆನೆಯು 5155 ಕೆ.ಜಿ. ತೂಕ ಇದೆ, 43 ವರ್ಷದ ಗೋಪಿ ಆನೆಯು 4970 ಕೆ.ಜಿ. ತೂಕ ಇದೆ. 3ನೇ ಸ್ಥಾನ 24 ವರ್ಷದ ಭೀಮ ಆನೆಯು 4945 ಕೆ.ಜಿ. ತೂಕ ಹೊಂದಿದೆ.

6 / 6
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ