AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತದ ಪೋಟೋಸ್​ ಇಲ್ಲಿವೆ

ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ. ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 03, 2023 | 9:30 AM

Share
ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ.

ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ.

1 / 10
ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು.

ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು.

2 / 10
ಇನ್ನು ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ, ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.

ಇನ್ನು ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ, ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.

3 / 10
ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್​ (ರೈಲು ಸಂಖ್ಯೆ 12864) ಸಹ, ಹಳಿತಪ್ಪಿದ್ದ ಕೋರಮಂಡಲ್​​ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್​ (ರೈಲು ಸಂಖ್ಯೆ 12864) ಸಹ, ಹಳಿತಪ್ಪಿದ್ದ ಕೋರಮಂಡಲ್​​ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

4 / 10
ಇದರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್​ ಶರ್ಮಾ ಹೇಳಿದ್ದಾರೆ.

ಇದರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್​ ಶರ್ಮಾ ಹೇಳಿದ್ದಾರೆ.

5 / 10
ರೈಲು ಅಪಘಾತದಲ್ಲಿ ಮೃತ ಪಟ್ಟವರ ಸಂಖ್ಯೆ 280 ಕ್ಕೆ ಎರಿಕೆಯಾಗಿದ್ದು, 900 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.

ರೈಲು ಅಪಘಾತದಲ್ಲಿ ಮೃತ ಪಟ್ಟವರ ಸಂಖ್ಯೆ 280 ಕ್ಕೆ ಎರಿಕೆಯಾಗಿದ್ದು, 900 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.

6 / 10
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಮತ್ತು ಒಡಿಶಾದ ಡಿಆರ್‌ಎಫ್‌ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಮತ್ತು ಒಡಿಶಾದ ಡಿಆರ್‌ಎಫ್‌ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ.

7 / 10
ಇನ್ನು ಘಟನಾ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಘಟನಾ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

8 / 10
ಮೃತ ಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

ಮೃತ ಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

9 / 10
ಇನ್ನು ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್​ ಆಗಿದ್ದಾರೆ ಎಂದು ರೈಲ್ವೆ ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.

ಇನ್ನು ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್​ ಆಗಿದ್ದಾರೆ ಎಂದು ರೈಲ್ವೆ ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.

10 / 10
Follow Us
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?