15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.
Updated on:Jul 17, 2023 | 8:11 AM
Share

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.
Published On - 8:11 am, Mon, 17 July 23
Related Photo Gallery
‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
ಮೋದಿಗೆ ಸಿಎಂ ಡಿಕೆಶಿಯಿಂದ ಸ್ವಾಗತ
ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಡಗಿನಲ್ಲಿ ಭಾರೀ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ
ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!



