15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.
Updated on:Jul 17, 2023 | 8:11 AM

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.
Published On - 8:11 am, Mon, 17 July 23
Related Photo Gallery

IPL 2025: 12 ವರ್ಷಗಳ ಬಳಿಕ RCBಗೆ ಮರಳಿದ ಮಯಾಂಕ್ ಅಗರ್ವಾಲ್

ಯುದ್ಧದ ಉದ್ವಿಗ್ನತೆ: ದೇಶಾದ್ಯಂತ ಮಾಕ್ ಡ್ರಿಲ್ ದರ್ಶನ ಹೇಗಿತ್ತು?

ರಾಯಚೂರಿನಲ್ಲಿ ಮಾಕ್ ಡ್ರಿಲ್: ತಾಲೀಮು ಪ್ರದರ್ಶನ ಹೇಗಿತ್ತು ನೋಡಿ

ಈ ಗ್ರಾಮದಲ್ಲಿ ಮಹಡಿ ಮನೆ ನಿರ್ಮಾಣ ಮಾಡಿದ್ರೆ ಕೇಡು: ಸತ್ಯಮ್ಮ ದೇವಿಯ ಪವಾಡ

ಪಾಕಿಸ್ತಾನದೊಳಗೆ ನುಗ್ಗಿ ಹೊಡೆದ ಭಾರತ, ಆಪರೇಷನ್ ಸಿಂಧೂರಕ್ಕೆ ಜಾಗತಿಕ ಬೆಂಬಲ

ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ಮೂವರ ನಡುವೆ ಫೈಪೋಟಿ

ನಟ ರಾಜ್ಕುಮಾರ್ ರಾವ್ ತೋಳಿನಲ್ಲಿ ಯಜುವೇಂದರ್ ಚಾಹಲ್ ಮಾಜಿ ಪತ್ನಿ

IPL 2025: RCB ತಂಡಕ್ಕೆ ಮುಂದಿನ 3 ಪಂದ್ಯಗಳೂ ನಿರ್ಣಾಯಕ

ಆಪರೇಷನ್ ಸಿಂಧೂರ್ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ

ಮಗ ರಾಯನ್ ಜೊತೆ ಗೋವಾ ಬೀದಿಗಳಲ್ಲಿ ಮೇಘನಾ ರಾಜ್ ಸುತ್ತಾಟ
ರಜನಿಕಾಂತ್ ತಾಯಿ, ಸಹೋದರಿ ಮತ್ತು ಗೆಳತಿಯಾಗಿ ನಟಿಸಿದ ಏಕೈಕ ನಾಯಕಿ ಇವರು

‘ನಿನ್ನ ದೇಹ ನೀನೇ ನಿರ್ಧರಿಸು’; ದೀಪಿಕಾಗೆ ನೇರವಾಗಿ ಹೇಳಿದ್ದ ರಣವೀರ್ ಸಿಂಗ್

ಇತ್ತ ಭಾರತ ದಾಳಿಗೆ ಉಗ್ರರು, ಅತ್ತ ಬಲೂಚ್ ದಾಳಿಗೆ 12 ಪಾಕ್ ಯೋಧರು ಸಾವು

IPL 2025: 12 ವರ್ಷಗಳ ಬಳಿಕ RCBಗೆ ಮರಳಿದ ಮಯಾಂಕ್ ಅಗರ್ವಾಲ್

ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ

ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ

Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ

ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್

ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ

ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್

ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ

ಆಪರೇಷನ್ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ಗುರೂಜಿ

ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
