15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.
Updated on:Jul 17, 2023 | 8:11 AM
Share

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.
Published On - 8:11 am, Mon, 17 July 23
Related Photo Gallery
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ
ಬೆಂಗಳೂರಿನಲ್ಲಿ 'ತೆಂಗಿನಕಾಯಿ ಕಳ್ಳಿ'ಯ ಹಾವಳಿ!
ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಮರಿಂದ ಆಕ್ರೋಶ
Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ
ಹುಲಿರಾಯನ ಖಡಕ್ ಲುಕ್ಗೆ ಪ್ರವಾಸಿಗರು ಫಿದಾ
ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಫಿ ಸಾಕ್ಷಿಯ ಸ್ಫೋಟಕ ಮಾತು
ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ 'ಸುಗ್ರೀವ'!
ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ?
RCB vs LSG: ಪಂತ್ 'ಫಂಕಿ' ಎಂಟ್ರಿ: ವಿಡಿಯೋ ವೈರಲ್
ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ!
ಇನ್ನೂ ನಡೆಯಲು ಬಾರದ ಮಗಳು ಪ್ರೀತಿಯಲ್ಲಿ ಬಿದ್ದಿದ್ದು ನೋಡಿ ತಲೆ ಮೇಲೆ ಕೈಹೊತ್ತು ಕುಳಿತ ತಂದೆ
ವಿಡಿಯೋಗೆ ಹೇಗೆ ಪೋಸ್ ಕೊಟ್ಟ ನೋಡಿ ಹುಲಿರಾಯ!
ಬಳ್ಳಾರಿ: ಕುರುಗೋಡು ಬಳಿ ಮಿನಿ ಬಸ್, ಟ್ರ್ಯಾಕ್ಟರ್ ಡಿಕ್ಕಿ
ಕೊಹ್ಲಿ ನೋಡಿ ಗಳಗಳನೆ ಅತ್ತ ಗಾಯಕಿ ಪೃಥ್ವಿ ಭಟ್
ಅಭಿಮಾನಿಗಳ ಬಳಿ ಸಹಾಯ ಕೇಳಿದ ಅದಿತಿ ಪ್ರಭುದೇವ್
ಓಡಾಡೋ ಹುಡುಗಿಯರಿಗೆಲ್ಲಾ ಹೊಡೆಯುತ್ತಿದ್ದ ಯುವಕ, ಮುಂದೇನಾಯ್ತು ನೋಡಿ



