15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.
Updated on:Jul 17, 2023 | 8:11 AM
Share

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.
Published On - 8:11 am, Mon, 17 July 23
Related Photo Gallery
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್



