15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.
Updated on:Jul 17, 2023 | 8:11 AM
Share

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.
Published On - 8:11 am, Mon, 17 July 23
Related Photo Gallery
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್. ಜಾನಕಿ ನಿಧನ: ಅಜ್ಜಿಯ ಬಗ್ಗೆ ಮೊಮ್ಮಗಳ ಭಾವುಕ ಮಾತು
ಈ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನ!
ಬಿಎಂಟಿಸಿ ಬಸ್ನಲ್ಲಿ ಸಚಿವ ಬೈರತಿ ಸುರೇಶ್ ರಿಯಾಲಿಟಿ ಚೆಕ್
ಮೂರೇ ಪಂದ್ಯಕ್ಕೆ ಬೇಡವಾದ ವೈಭವ್ ಸೂರ್ಯವಂಶಿ
ಎಸ್. ಜಾನಕಿ ನಿಧನ ನೆನೆದು ದುಃಖಿತರಾದ ಶಾಸಕ ಜಿ.ಟಿ. ದೇವೇಗೌಡ
ಗಾನಕೋಗಿಲೆ ಎಸ್.ಜಾನಕಿ ನಿಧನ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ



