15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.
Updated on:Jul 17, 2023 | 8:11 AM

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.
Published On - 8:11 am, Mon, 17 July 23
Related Photo Gallery

ಮಗ ರಾಯನ್ ಜೊತೆ ಗೋವಾ ಬೀದಿಗಳಲ್ಲಿ ಮೇಘನಾ ರಾಜ್ ಸುತ್ತಾಟ

ಮಾಕ್ ಡ್ರಿಲ್ಗೆ ಭಾರತ ಸಜ್ಜು, ಇಸ್ರೇಲ್ನಂತೆ ದಾಳಿ ನಡೆಯಲಿದೆ ಎಂದ ಪಾಕ್

ಐಪಿಎಲ್ ಬೆನ್ನಲ್ಲೇ ಟೆಸ್ಟ್ ಸರಣಿ: ಟೀಮ್ ಇಂಡಿಯಾದ ವೇಳಾಪಟ್ಟಿ ಪ್ರಕಟ

IPL 2025: ಪ್ಲೇಆಫ್ಗೇರಲಿರುವ 4 ತಂಡಗಳನ್ನು ಹೆಸರಿಸಿದ ಪಿಯೂಷ್ ಚಾವ್ಲಾ

ಟೀಮ್ ಇಂಡಿಯಾ ನಾಯಕತ್ವಕ್ಕಾಗಿ ಹಿರಿಯ ಆಟಗಾರನ ತೆರೆಮರೆಯ ಪ್ರಯತ್ನ

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪ್ಯಾಟ್ ಕಮಿನ್ಸ್

IPL 2025: ಐಪಿಎಲ್ನಿಂದ ಮೂರು ತಂಡಗಳು ಔಟ್

IPL 2025: ತಂತ್ರನಾ ಕುತಂತ್ರನಾ... ಮುಂದಿನ ಸೀಸನ್ಗಾಗಿ CSK ಪ್ಲ್ಯಾನ್?

ಬೇಬಿ ಬಂಪ್ನೊಂದಿಗೆ ಮೆಟ್ ಗಾಲಾ ರೆಡ್ ಕಾರ್ಪೆಟ್ನಲ್ಲಿ ಮಿಂಚಿದ ಕಿಯಾರಾ

IPL 2025: ಹೀಗಾದ್ರೆ RCB ಐಪಿಎಲ್ನಿಂದ ಹೊರಬೀಳುತ್ತೆ..!
Daily Devotional: ಮನೆಯಲ್ಲಿ ಒರಳು ಕಲ್ಲು ಇರಲೇಬೇಕು ಯಾಕೆ ಗೊತ್ತಾ?

VIDEO: ಗೆರೆ ದಾಟಿ ಪಂದ್ಯ ಸೋತ ಮುಂಬೈ ಇಂಡಿಯನ್ಸ್

Daily horoscope: ರವಿ ಮೇಷ ರಾಶಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ

ಆಪರೇಷನ್ ಸಿಂಧೂರ್ ನಡುವೆ ಇಂದು ದೇಶಾದ್ಯಂತ ಮಾಕ್ ಡ್ರಿಲ್

ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್: ವಿಡಿಯೋ ನೋಡಿ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ

ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ

ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
