AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jul 17, 2023 | 8:11 AM

Share
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

1 / 6
ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

2 / 6
ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

3 / 6
ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

4 / 6
ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

5 / 6
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ  ನಾಣ್ಯಗಳು ಸಿಕ್ಕಿದ್ದು,  ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.

6 / 6

Published On - 8:11 am, Mon, 17 July 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್