AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಬಳಿ ಕುರಿಗಾಹಿಗಳಿಗೆ ಸಿಕ್ಕ ಹಳೇ ಕಾಲದ ನಾಣ್ಯಗಳು

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಸಿಕ್ಕಿವೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿದ್ದರೆ, ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ನಾಣ್ಯಗಳ ಮೇಲೆ ಬರೆಯಲಾಗಿದೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jul 17, 2023 | 8:11 AM

Share
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.

1 / 6
ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ

2 / 6
ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674ಎಂದು ದಾಖಲು

3 / 6
ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆ

4 / 6
ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

ಹದಿನೈದು ವರ್ಷದ ಹಿಂದೆ ನಿರ್ಮಾಣ ಆಗಿರುವ ಸೇತುವೆ ಕೆಳಭಾಗದ ಮಣ್ಣು ಅಗೆದಾಗ ನಾಣ್ಯಗಳು ಪತ್ತೆಯಾಗಿವೆ.

5 / 6
ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ  ನಾಣ್ಯಗಳು ಸಿಕ್ಕಿದ್ದು,  ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.

ಸೇತುವೆ ಕೆಳಭಾಗದ ಮಣ್ಣು ಅಗೆದಾಗ ಕುರಿಗಾಹಿಗಳಿಗೆ ನಾಣ್ಯಗಳು ಸಿಕ್ಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿಕೊಂಡಿದ್ದಾರೆ.

6 / 6

Published On - 8:11 am, Mon, 17 July 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ