AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2023: ಗಣರಾಜ್ಯೋತ್ಸವ ಆಚರಣೆಗೆ ವಿದ್ಯುದ್ದೀಪಾಲಂಕಾರದಿಂದ ಝಗಮಗಿಸಿದ ಕಟ್ಟಡಗಳು

74th Republic Day ಗಣರಾಜ್ಯೋತ್ಸವ ಆಚರಣೆಗೆ ದೇಶ ಸಿದ್ಧಗೊಂಡಿದೆ. ಬುಧವಾರ ದೇಶದಾದ್ಯಂತವಿರುವ ಸರ್ಕಾರಿ ಕಟ್ಟಡ,ಸ್ಮಾರಕಗಳು ತ್ರಿವರ್ಣ ಧ್ವಜದ ರಂಗಿನ ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದವು.

TV9 Web
| Edited By: |

Updated on:Jan 25, 2023 | 9:00 PM

Share
ಚೆನ್ನೈ:ಪುರಚಿ ತಲೈವರ್ ಡಾ ಎಂ ಜಿ ರಾಮಚಂದ್ರನ್ ಸೆಂಟ್ರಲ್ ರೈಲ್ವೇ ಸ್ಟೇಷನ್ ಗಣರಾಜ್ಯೋತ್ಸವ ಮುನ್ನಾದಿನ ಝಗಮಗಿಸುತ್ತಿರುವುದು

ಚೆನ್ನೈ:ಪುರಚಿ ತಲೈವರ್ ಡಾ ಎಂ ಜಿ ರಾಮಚಂದ್ರನ್ ಸೆಂಟ್ರಲ್ ರೈಲ್ವೇ ಸ್ಟೇಷನ್ ಗಣರಾಜ್ಯೋತ್ಸವ ಮುನ್ನಾದಿನ ಝಗಮಗಿಸುತ್ತಿರುವುದು

1 / 8
ತ್ರಿವರ್ಣ ಧ್ವಜದ ರಂಗಿನಲ್ಲಿ ಸುಪ್ರೀಂಕೋರ್ಟ್

ತ್ರಿವರ್ಣ ಧ್ವಜದ ರಂಗಿನಲ್ಲಿ ಸುಪ್ರೀಂಕೋರ್ಟ್

2 / 8
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಪವರ್ ಸ್ಟೇಷನ್

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಪವರ್ ಸ್ಟೇಷನ್

3 / 8
ವಿದ್ಯುದ್ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆಂಪುಕೋಟೆ

ವಿದ್ಯುದ್ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆಂಪುಕೋಟೆ

4 / 8
ಜೋಧಪುರದಲ್ಲಿ ತ್ರಿವರ್ಣಧ್ವಜದ ಬಣ್ಣದ ಬೆಳಕಲ್ಲಿ ಸರ್ಕಾರಿ ಕಟ್ಟಡ

ಜೋಧಪುರದಲ್ಲಿ ತ್ರಿವರ್ಣಧ್ವಜದ ಬಣ್ಣದ ಬೆಳಕಲ್ಲಿ ಸರ್ಕಾರಿ ಕಟ್ಟಡ

5 / 8
ಉತ್ತರ ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿರುವ ಗಡಿಯಾರ ಗೋಪುರವು 74ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಕಾಶಿಸುತ್ತಿರುವುದು

ಉತ್ತರ ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿರುವ ಗಡಿಯಾರ ಗೋಪುರವು 74ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಕಾಶಿಸುತ್ತಿರುವುದು

6 / 8
ರಾಜಸ್ಥಾನದಲ್ಲಿ ಝಗಮಗಿಸಿದ ಸರ್ಕಾರಿ ಕಟ್ಟಡ

ರಾಜಸ್ಥಾನದಲ್ಲಿ ಝಗಮಗಿಸಿದ ಸರ್ಕಾರಿ ಕಟ್ಟಡ

7 / 8
ರಾಜಸ್ಥಾನದ ರೈಲ್ವೇ ನಿಲ್ದಾಣ ಗಣರಾಜ್ಯೋತ್ಸವದ ಮುನ್ನಾದಿನ ಕಾಣಿಸಿದ್ದು ಹೀಗೆ

ರಾಜಸ್ಥಾನದ ರೈಲ್ವೇ ನಿಲ್ದಾಣ ಗಣರಾಜ್ಯೋತ್ಸವದ ಮುನ್ನಾದಿನ ಕಾಣಿಸಿದ್ದು ಹೀಗೆ

8 / 8

Published On - 8:55 pm, Wed, 25 January 23

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್