AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2023: ಗಣರಾಜ್ಯೋತ್ಸವ ಆಚರಣೆಗೆ ವಿದ್ಯುದ್ದೀಪಾಲಂಕಾರದಿಂದ ಝಗಮಗಿಸಿದ ಕಟ್ಟಡಗಳು

74th Republic Day ಗಣರಾಜ್ಯೋತ್ಸವ ಆಚರಣೆಗೆ ದೇಶ ಸಿದ್ಧಗೊಂಡಿದೆ. ಬುಧವಾರ ದೇಶದಾದ್ಯಂತವಿರುವ ಸರ್ಕಾರಿ ಕಟ್ಟಡ,ಸ್ಮಾರಕಗಳು ತ್ರಿವರ್ಣ ಧ್ವಜದ ರಂಗಿನ ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದವು.

TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 25, 2023 | 9:00 PM

Share
ಚೆನ್ನೈ:ಪುರಚಿ ತಲೈವರ್ ಡಾ ಎಂ ಜಿ ರಾಮಚಂದ್ರನ್ ಸೆಂಟ್ರಲ್ ರೈಲ್ವೇ ಸ್ಟೇಷನ್ ಗಣರಾಜ್ಯೋತ್ಸವ ಮುನ್ನಾದಿನ ಝಗಮಗಿಸುತ್ತಿರುವುದು

ಚೆನ್ನೈ:ಪುರಚಿ ತಲೈವರ್ ಡಾ ಎಂ ಜಿ ರಾಮಚಂದ್ರನ್ ಸೆಂಟ್ರಲ್ ರೈಲ್ವೇ ಸ್ಟೇಷನ್ ಗಣರಾಜ್ಯೋತ್ಸವ ಮುನ್ನಾದಿನ ಝಗಮಗಿಸುತ್ತಿರುವುದು

1 / 8
ತ್ರಿವರ್ಣ ಧ್ವಜದ ರಂಗಿನಲ್ಲಿ ಸುಪ್ರೀಂಕೋರ್ಟ್

ತ್ರಿವರ್ಣ ಧ್ವಜದ ರಂಗಿನಲ್ಲಿ ಸುಪ್ರೀಂಕೋರ್ಟ್

2 / 8
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಪವರ್ ಸ್ಟೇಷನ್

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಪವರ್ ಸ್ಟೇಷನ್

3 / 8
ವಿದ್ಯುದ್ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆಂಪುಕೋಟೆ

ವಿದ್ಯುದ್ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆಂಪುಕೋಟೆ

4 / 8
ಜೋಧಪುರದಲ್ಲಿ ತ್ರಿವರ್ಣಧ್ವಜದ ಬಣ್ಣದ ಬೆಳಕಲ್ಲಿ ಸರ್ಕಾರಿ ಕಟ್ಟಡ

ಜೋಧಪುರದಲ್ಲಿ ತ್ರಿವರ್ಣಧ್ವಜದ ಬಣ್ಣದ ಬೆಳಕಲ್ಲಿ ಸರ್ಕಾರಿ ಕಟ್ಟಡ

5 / 8
ಉತ್ತರ ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿರುವ ಗಡಿಯಾರ ಗೋಪುರವು 74ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಕಾಶಿಸುತ್ತಿರುವುದು

ಉತ್ತರ ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿರುವ ಗಡಿಯಾರ ಗೋಪುರವು 74ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಕಾಶಿಸುತ್ತಿರುವುದು

6 / 8
ರಾಜಸ್ಥಾನದಲ್ಲಿ ಝಗಮಗಿಸಿದ ಸರ್ಕಾರಿ ಕಟ್ಟಡ

ರಾಜಸ್ಥಾನದಲ್ಲಿ ಝಗಮಗಿಸಿದ ಸರ್ಕಾರಿ ಕಟ್ಟಡ

7 / 8
ರಾಜಸ್ಥಾನದ ರೈಲ್ವೇ ನಿಲ್ದಾಣ ಗಣರಾಜ್ಯೋತ್ಸವದ ಮುನ್ನಾದಿನ ಕಾಣಿಸಿದ್ದು ಹೀಗೆ

ರಾಜಸ್ಥಾನದ ರೈಲ್ವೇ ನಿಲ್ದಾಣ ಗಣರಾಜ್ಯೋತ್ಸವದ ಮುನ್ನಾದಿನ ಕಾಣಿಸಿದ್ದು ಹೀಗೆ

8 / 8

Published On - 8:55 pm, Wed, 25 January 23

ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!