AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹೂವು ಒಮ್ಮೆ ಬಾಡಿದರೆ ಅರಳುವುದು 12 ವರ್ಷಗಳ ನಂತರವೆ; ಇಲ್ಲಿದೆ ಅಪರೂಪದ ಹೂವು

Neelakurinji Flower: ಸಾಮಾನ್ಯವಾಗಿ ಕೆಲವು ಮರಗಳು ಋತುಮಾನಕ್ಕೆ ಅನುಗುಣವಾಗಿ ಹೂ ಬಿಡುತ್ತವೆ. ಇನ್ನೂ ಕೆಲವು ತಿಂಗಳುಗಳ ಅವಧಿಯಲ್ಲಿ ಅರಳುತ್ತವೆ. 12 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಸಸ್ಯವಿದೆ ಎಂದು ಯಾರಿಗಾದರೂ ತಿಳಿದಿದೆಯೇ?

ಗಂಗಾಧರ​ ಬ. ಸಾಬೋಜಿ
|

Updated on:Mar 26, 2022 | 2:52 PM

Share
ಈ ವರ್ಷ ಈ ಹೂವು ಅರಳಿದರೆ.. ಮತ್ತೆ ನೋಡಲು 2034ರವರೆಗೆ ಕಾಯಬೇಕು. ಇದರ ವಿಶಿಷ್ಟತೆಯೆಂದರೆ ಇದು ಭಾರತದಲ್ಲಿ ಮಾತ್ರ ಬೆಳೆಯುತ್ತದೆ.

1 / 5
ನೀಲಕುರಿಂಜಿ ಹೂವುಗಳನ್ನು ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ನೀಲಕುರಿಂಜಿ ಸಾಮಾನ್ಯ ಹೂವಲ್ಲ. ಬಹಳ ಅಪರೂಪದ ಹೂವು. ಈ ಹೂವುಗಳನ್ನು ನೋಡಲು 12 ವರ್ಷಗಳು ಬೇಕಾಗುತ್ತದೆ. ನೀಲಕುರಿಂಜಿ ಒಂದು ಮೊನೊಕಾರ್ಪಿಕ್ ಸಸ್ಯ. ಅದು ಅರಳಿದ ತಕ್ಷಣ ಮಸುಕಾಗುತ್ತದೆ.

2 / 5
ಈ ಹೂವು ಒಮ್ಮೆ ಬಾಡಿದರೆ ಅರಳುವುದು 12 ವರ್ಷಗಳ ನಂತರವೆ; ಇಲ್ಲಿದೆ ಅಪರೂಪದ ಹೂವು

ಹೂವು ಒಣಗಿದ ನಂತರ ಮರುನಾಟಿ ಮಾಡಲು 12 ವರ್ಷಗಳು ಬೇಕಾಗುತ್ತದೆ. ನೀಲಮಣಿ ಸಾಮಾನ್ಯವಾಗಿ ಆಗಸ್ಟ್ ನಿಂದ ಅಕ್ಟೋಬರ್​​ವರೆಗೆ ಮಾತ್ರ ಅರಳುತ್ತದೆ.

3 / 5
ಈ ಹೂವು ಒಮ್ಮೆ ಬಾಡಿದರೆ ಅರಳುವುದು 12 ವರ್ಷಗಳ ನಂತರವೆ; ಇಲ್ಲಿದೆ ಅಪರೂಪದ ಹೂವು

ನೀಲಕುರಿಂಜಿಯ ಇನ್ನೊಂದು ವೈಶಿಷ್ಟ್ಯವೆಂದರೆ ಅದು ಭಾರತದಲ್ಲಿ ಅರಳುತ್ತದೆ. ಭಾರತ ಬಿಟ್ಟು ಜಗತ್ತಿನ ಯಾವುದೇ ದೇಶದಲ್ಲೂ ಇದು ಅರಳುವುದಿಲ್ಲ. ನೀಲಕುರಿಂಜಿ ಮುಖ್ಯವಾಗಿ ಕೇರಳದಲ್ಲಿ ಅರಳುತ್ತದೆ. ಕೇರಳ ಬಿಟ್ಟರೆ ತಮಿಳುನಾಡಿನಲ್ಲಿ ಈ ಹೂವುಗಳು ಅಪರೂಪ.

4 / 5
ಈ ಹೂವು ಒಮ್ಮೆ ಬಾಡಿದರೆ ಅರಳುವುದು 12 ವರ್ಷಗಳ ನಂತರವೆ; ಇಲ್ಲಿದೆ ಅಪರೂಪದ ಹೂವು

ನೀಲಕುರಿಂಜಿ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕೇರಳಕ್ಕೆ ಬರುತ್ತಾರೆ. ನೀಲಕುರಿಂಜಿಯನ್ನು ನೋಡಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರು ಕೇರಳಕ್ಕೆ ಬರುತ್ತಾರೆ.

5 / 5

Published On - 2:28 pm, Sat, 26 March 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ