AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 21ರಿಂದ ಜೀ5 ಒಟಿಟಿ ಮೂಲಕ ‘ಒಂದು ಸರಳ ಪ್ರೇಮಕಥೆ’ ಪ್ರಸಾರ

‘ಒಂದು ಸರಳ ಪ್ರೇಮಕಥೆ’ ಸಿನಿಮಾ 2024ರ ಫೆಬ್ರವರಿ 8ರಂದು ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ಈಗ ಈ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗುತ್ತಿದೆ. ಜೀ5 ಮೂಲಕ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಪ್ರಸಾರ ಆಗಲಿದೆ.

ಮದನ್​ ಕುಮಾರ್​
|

Updated on: Nov 14, 2025 | 10:00 PM

Share
ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ್ದ ‘ಒಂದು ಸರಳ ಪ್ರೇಮಕಥೆ’ ಸಿನಿಮಾಗೆ ಈಗ ಒಟಿಟಿಗೆ ಬರಲು ಸಜ್ಜಾಗಿದೆ. ವಿನಯ್ ರಾಜ್​​ಕುಮಾರ್ ನಟನೆಯ ಈ ಸಿನಿಮಾ ನವೆಂಬರ್ 21ರಿಂದ ಜೀ5 ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ್ದ ‘ಒಂದು ಸರಳ ಪ್ರೇಮಕಥೆ’ ಸಿನಿಮಾಗೆ ಈಗ ಒಟಿಟಿಗೆ ಬರಲು ಸಜ್ಜಾಗಿದೆ. ವಿನಯ್ ರಾಜ್​​ಕುಮಾರ್ ನಟನೆಯ ಈ ಸಿನಿಮಾ ನವೆಂಬರ್ 21ರಿಂದ ಜೀ5 ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ.

1 / 5
ಸುನಿ ಅವರ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್ ಒಳಗೊಂಡ ಈ ಸಿನಿಮಾಗೆ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಭಾರೀ‌ ಮೆಚ್ಚುಗೆ ಸಿಕ್ಕಿತ್ತು. ಒಟಿಟಿ ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ಮೆಚ್ಚಿಕೊಳ್ಳುವ ನಿರೀಕ್ಷೆ ಇದೆ.

ಸುನಿ ಅವರ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್ ಒಳಗೊಂಡ ಈ ಸಿನಿಮಾಗೆ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಭಾರೀ‌ ಮೆಚ್ಚುಗೆ ಸಿಕ್ಕಿತ್ತು. ಒಟಿಟಿ ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ಮೆಚ್ಚಿಕೊಳ್ಳುವ ನಿರೀಕ್ಷೆ ಇದೆ.

2 / 5
ನಾಯಕನಾಗಿ ವಿನಯ್, ನಾಯಕಿಯರಾಗಿ ಸ್ವಾತಿಷ್ಠ, ಮಲ್ಲಿಕಾ ಸಿಂಗ್ ನಟಿಸಿದ್ದಾರೆ. ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದಾರೆ. ಹಾಡುಗಳ ಮೂಲಕ ಗಮನ ಸೆಳೆದ ಈ ಚಿತ್ರದಲ್ಲಿ ಸಂಗೀತದ ಕುರಿತು ಕಹಾನಿ ಇದೆ.

ನಾಯಕನಾಗಿ ವಿನಯ್, ನಾಯಕಿಯರಾಗಿ ಸ್ವಾತಿಷ್ಠ, ಮಲ್ಲಿಕಾ ಸಿಂಗ್ ನಟಿಸಿದ್ದಾರೆ. ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದಾರೆ. ಹಾಡುಗಳ ಮೂಲಕ ಗಮನ ಸೆಳೆದ ಈ ಚಿತ್ರದಲ್ಲಿ ಸಂಗೀತದ ಕುರಿತು ಕಹಾನಿ ಇದೆ.

3 / 5
ರಾಘವೇಂದ್ರ ರಾಜ್‌ಕುಮಾರ್ ಅವರು ಈ ಸಿನಿಮಾದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಜೇಶ್ ನಟರಂಗ, ಸಾಧುಕೋಕಿಲ, ಅರುಣಾ ಬಾಲರಾಜ್ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ರಾಘವೇಂದ್ರ ರಾಜ್‌ಕುಮಾರ್ ಅವರು ಈ ಸಿನಿಮಾದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಜೇಶ್ ನಟರಂಗ, ಸಾಧುಕೋಕಿಲ, ಅರುಣಾ ಬಾಲರಾಜ್ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

4 / 5
ಆದಿ ಅವರ ಸಂಕಲನ, ಕಾರ್ತಿಕ್ ಅವರ ಛಾಯಾಗ್ರಹಣ ‘ಒಂದು ಸರಳ ಪ್ರೇಮಕಥೆ’ ಸಿನಿಮಾಗಿದೆ. ‘ರಾಮ್ ಮೂವೀಸ್’ ಬ್ಯಾನರ್ ಮೂಲಕ ಮೈಸೂರು ರಮೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಆದಿ ಅವರ ಸಂಕಲನ, ಕಾರ್ತಿಕ್ ಅವರ ಛಾಯಾಗ್ರಹಣ ‘ಒಂದು ಸರಳ ಪ್ರೇಮಕಥೆ’ ಸಿನಿಮಾಗಿದೆ. ‘ರಾಮ್ ಮೂವೀಸ್’ ಬ್ಯಾನರ್ ಮೂಲಕ ಮೈಸೂರು ರಮೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!