Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo Reno 7Z 5G: ಒಪ್ಪೋ ಕಂಪನಿಯಿಂದ ಬೊಂಬಾಟ್ ಕ್ಯಾಮೆರಾ, ಪ್ರೊಸೆಸರ್​ನ ಹೊಸ ಸ್ಮಾರ್ಟ್​ಫೋನ್ ರಿಲೀಸ್

Oppo Reno 7Z 5G: ಈ ಸ್ಮಾರ್ಟ್ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದ್ದು ಇದು 33W ಸೂಪರ್ವುಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. Qualcomm Snapdragon 695 5G ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ.

Vinay Bhat
|

Updated on:Mar 06, 2022 | 12:21 PM

2022ರ ಆರಂಭದಲ್ಲೇ ಹಲವಾರು ಹೊಸ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಿರುವ ಪ್ರಸಿದ್ಧ ಒಪ್ಪೋ ಕಂಪನಿ ಇದೀಗ Oppo Renault 7Z ಎಂಬ ಹೊಸ ಫೋನ್ ಅನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಥೈಲ್ಯಾಂಡ್ನಲ್ಲಿ ಬಿಡುಗಡೆಯಾಗಿರುವ ಈ ಫೋನ್ ಶೀಘ್ರದಲ್ಲೇ ಭಾರತಕ್ಕೂ ಕಾಲಿಡಲಿದೆ.

1 / 5
ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ನಿಂದ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ಫೋನ್ 6.43-ಇಂಚಿನ ಪೂರ್ಣ HD + AMOLED ಡಿಸ್ ಪ್ಲೇಯೊಂದಿಗೆ ಬರುತ್ತದೆ. ಫೋನ್ 8GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯ ಹೊಂದಿದೆ.

2 / 5
ಈ ಸ್ಮಾರ್ಟ್ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದ್ದು ಇದು 33W ಸೂಪರ್ವುಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. Qualcomm Snapdragon 695 5G ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ.

3 / 5
Oppo Renault 7Z ಫೋನ್ 64-ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ನೀಡಲಾಗಿದೆ.

4 / 5
ಇಂಡಿಸ್ ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್, ಫೇಸ್ ಅನ್ಲಾಕ್, ಮ್ಯಾಗ್ನೆಟಿಕ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಪ್ಟಿಕಲ್ ಸೆನ್ಸಾರ್, ಗ್ರಾವಿಟಿ ಸೆನ್ಸಾರ್ ನಂತಹ ಸುಧಾರಿತ ವೈಶಿಷ್ಟ್ಯಗಳಿಂದ ಈ ಫೋನ್ ಒಳಗೊಂಡಿದೆ.

5 / 5

Published On - 12:07 pm, Sun, 6 March 22

Follow us
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ