Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಿನಲ್ಲಿ ಭರ್ಜರಿ ಕಬಡ್ಡಿ ಪಂದ್ಯಾವಳಿ ಆಯೋಜನೆ; ಅಖಾಡಕ್ಕಿಳಿದು ತೊಡೆತಟ್ಟಿದ ಕಾನೂನು ವಿದ್ಯಾರ್ಥಿಗಳು

ಚಿತ್ರದುರ್ಗದಲ್ಲಿ ಭರ್ಜರಿ ಕಬಡ್ಡಿ ಪಂದ್ಯಾವಳಿ ನಡೆದಿದ್ದು, ಕಾನೂನು ಪದವಿ ವಿದ್ಯಾರ್ಥಿಗಳು ಅಖಾಡಕ್ಕಿಳಿದು ತೊಡೆತಟ್ಟಿ ಆರ್ಭಟಿಸಿದ್ದು, ಮತ್ತೊಂದು ವಿಶೇಷ. ಈ ಕುರಿತು ಒಂದು ಝಲಕ್ ಇಲ್ಲಿದೆ ನೋಡಿ.

ಕಿರಣ್ ಹನುಮಂತ್​ ಮಾದಾರ್
|

Updated on: Jun 11, 2023 | 1:28 PM

ಗರಡಿ ಮನೆಯ ತವರು ಖ್ಯಾತಿಯ ಕೋಟೆನಾಡು ಚಿತ್ರದುರ್ಗದಲ್ಲಿ ಭರ್ಜರಿ ಕಬಡ್ಡಿ ಪಂದ್ಯಾವಳಿ ನಡೆದಿದ್ದು,  ಕಾನೂನು ಪದವಿ ವಿದ್ಯಾರ್ಥಿಗಳು ಅಖಾಡಕ್ಕಿಳಿದು ತೊಡೆತಟ್ಟಿ ಆರ್ಭಟಿಸಿದ್ರು.

ಗರಡಿ ಮನೆಯ ತವರು ಖ್ಯಾತಿಯ ಕೋಟೆನಾಡು ಚಿತ್ರದುರ್ಗದಲ್ಲಿ ಭರ್ಜರಿ ಕಬಡ್ಡಿ ಪಂದ್ಯಾವಳಿ ನಡೆದಿದ್ದು, ಕಾನೂನು ಪದವಿ ವಿದ್ಯಾರ್ಥಿಗಳು ಅಖಾಡಕ್ಕಿಳಿದು ತೊಡೆತಟ್ಟಿ ಆರ್ಭಟಿಸಿದ್ರು.

1 / 6
ಕೋಟೆನಾಡಿನ ಅಖಾಡದಲ್ಲಿ ತೊಡೆ ತಟ್ಟಿದ ಯುವ ಪಡೆ. ಕಬಡ್ಡಿ ಕಬಡ್ಡಿ ಎನ್ನುತ್ತ ಭರ್ಜರಿ ಭುಜಬಲ
ಪ್ರದರ್ಶಿಸಿದ ಯುವಕರು. ಕಾನೂನು ಪದವಿ ವಿದ್ಯಾರ್ಥಿಗಳಿಂದ ಗ್ರಾಮೀಣ ಕ್ರೀಡೆಯ ಪ್ರದರ್ಶನ. ಈ ದೃಶ್ಯಗಳು
ಕಂಡು ಬಂದಿದ್ದು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ.

ಕೋಟೆನಾಡಿನ ಅಖಾಡದಲ್ಲಿ ತೊಡೆ ತಟ್ಟಿದ ಯುವ ಪಡೆ. ಕಬಡ್ಡಿ ಕಬಡ್ಡಿ ಎನ್ನುತ್ತ ಭರ್ಜರಿ ಭುಜಬಲ ಪ್ರದರ್ಶಿಸಿದ ಯುವಕರು. ಕಾನೂನು ಪದವಿ ವಿದ್ಯಾರ್ಥಿಗಳಿಂದ ಗ್ರಾಮೀಣ ಕ್ರೀಡೆಯ ಪ್ರದರ್ಶನ. ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ.

2 / 6
ಹೌದು, ಚಿತ್ರದುರ್ಗದ ಸರಸ್ವತಿ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಕಾನೂನು ಮಹಾ ವಿದ್ಯಾಲಯ ಹುಬ್ಬಳ್ಳಿಯಿಂದ ‘ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಅಂತರ ವಿಶ್ವವಿದ್ಯಾಲಯಗಳ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು.

ಹೌದು, ಚಿತ್ರದುರ್ಗದ ಸರಸ್ವತಿ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಕಾನೂನು ಮಹಾ ವಿದ್ಯಾಲಯ ಹುಬ್ಬಳ್ಳಿಯಿಂದ ‘ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಅಂತರ ವಿಶ್ವವಿದ್ಯಾಲಯಗಳ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು.

3 / 6
ಜೂನ್ 09 ಮತ್ತು 10 ಎರಡು ದಿನಗಳ ಕಾಲ ಕಬಡ್ಡಿ ಪಂದ್ಯಾವಳಿ ನಡೆಯಿತು. ಪಂದ್ಯಾವಳಿಯಲ್ಲಿ 28ತಂಡಗಳು ಭಾಗಿ ಆಗಿದ್ದವು. ಶಿವಮೊಗ್ಗ ತಂಡ ವಿಜಯಿಯಾಗಿ ಪ್ರಥಮ ಸ್ಥಾನ ಗಳಿಸಿದರೆ, ಹುಬ್ಬಳ್ಳಿ ತಂಡ ರನ್ನರ್ 
ಅಪ್ ಆಗಿ ಮಿಂಚಿದೆ.

ಜೂನ್ 09 ಮತ್ತು 10 ಎರಡು ದಿನಗಳ ಕಾಲ ಕಬಡ್ಡಿ ಪಂದ್ಯಾವಳಿ ನಡೆಯಿತು. ಪಂದ್ಯಾವಳಿಯಲ್ಲಿ 28ತಂಡಗಳು ಭಾಗಿ ಆಗಿದ್ದವು. ಶಿವಮೊಗ್ಗ ತಂಡ ವಿಜಯಿಯಾಗಿ ಪ್ರಥಮ ಸ್ಥಾನ ಗಳಿಸಿದರೆ, ಹುಬ್ಬಳ್ಳಿ ತಂಡ ರನ್ನರ್ ಅಪ್ ಆಗಿ ಮಿಂಚಿದೆ.

4 / 6
ರಾಜ್ಯದ ವಿವಿಧ ವಿಶ್ವ ವಿದ್ಯಾಲಯಗಳಿಂದ ವಿವಿಧ ತಂಡಗಳು ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗಿಯಾಗಿದ್ದವು. ಇನ್ನು ಇದೇ ವೇಳೆ ‘ಕೋಟೆನಾಡಿನಲ್ಲಿ ಗ್ರಾಮೀಣ ಕ್ರೀಡೆ ಕಬಡ್ಡಿ ಆಯೋಜಿಸುವ ಮೂಲಕ ಬೆನ್ನುತಟ್ಟಿದ್ದು ಖುಷಿ ತಂದಿದೆ. ಇದೇ ರೀತಿ ದೇಸಿ ಕ್ರೀಡೆಗಳಿಗೆ ಸರ್ಕಾರ ಮತ್ತು ವಿಶ್ವವಿದ್ಯಾಲಯಗಳು ಪ್ರೋತ್ಸಾಹಿಸಬೇಕೆಂದು ಕಬಡ್ಡಿ ಕ್ರೀಡಾಪಟು ಭುವನೇಶ್ವರ್ ಹೇಳಿದ್ರು.

ರಾಜ್ಯದ ವಿವಿಧ ವಿಶ್ವ ವಿದ್ಯಾಲಯಗಳಿಂದ ವಿವಿಧ ತಂಡಗಳು ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗಿಯಾಗಿದ್ದವು. ಇನ್ನು ಇದೇ ವೇಳೆ ‘ಕೋಟೆನಾಡಿನಲ್ಲಿ ಗ್ರಾಮೀಣ ಕ್ರೀಡೆ ಕಬಡ್ಡಿ ಆಯೋಜಿಸುವ ಮೂಲಕ ಬೆನ್ನುತಟ್ಟಿದ್ದು ಖುಷಿ ತಂದಿದೆ. ಇದೇ ರೀತಿ ದೇಸಿ ಕ್ರೀಡೆಗಳಿಗೆ ಸರ್ಕಾರ ಮತ್ತು ವಿಶ್ವವಿದ್ಯಾಲಯಗಳು ಪ್ರೋತ್ಸಾಹಿಸಬೇಕೆಂದು ಕಬಡ್ಡಿ ಕ್ರೀಡಾಪಟು ಭುವನೇಶ್ವರ್ ಹೇಳಿದ್ರು.

5 / 6
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಕಾನೂನು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಕ್ರೀಡಾಕೂಟ
ಭರ್ಜರಿಯಾಗಿ ನಡೆದಿದೆ. ಅನೇಕ ಯುವ ಪ್ರತಿಭೆಗಳು ಕಬಡ್ಡಿ ಅಖಾಡದಲ್ಲಿ ತೊಡೆ ತಟ್ಟಿ ಮಿಂಚಿದ್ದಾರೆ. ಅನೇಕ ಯುವಕರಿಗೆ ದೇಸಿ ಕ್ರೀಡೆ ನವ ಸ್ಪೂರ್ತಿ ತುಂಬಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಕಾನೂನು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಕ್ರೀಡಾಕೂಟ ಭರ್ಜರಿಯಾಗಿ ನಡೆದಿದೆ. ಅನೇಕ ಯುವ ಪ್ರತಿಭೆಗಳು ಕಬಡ್ಡಿ ಅಖಾಡದಲ್ಲಿ ತೊಡೆ ತಟ್ಟಿ ಮಿಂಚಿದ್ದಾರೆ. ಅನೇಕ ಯುವಕರಿಗೆ ದೇಸಿ ಕ್ರೀಡೆ ನವ ಸ್ಪೂರ್ತಿ ತುಂಬಿದೆ.

6 / 6
Follow us
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್