AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು? ಇಲ್ಲಿದೆ ನೋಡಿ ಪಟ್ಟಿ

OTT Release: ಕಳೆದ ವಾರ ಕೆಲ ಬಹಳ ಒಳ್ಳೆಯ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಲಗ್ಗೆ ಇಟ್ಟಿದ್ದವು. ಈ ವಾರವೂ ಕೆಲ ಸಿನಿಮಾಗಳು ಒಟಿಟಿಗೆ ಬಂದಿವೆ. ಆದರೆ ಈ ಬಾರಿ ಒಟಿಟಿ ಬಿಡುಗಡೆ ಪಟ್ಟಿ ಕಳೆದ ವಾರದಷ್ಟು ಶ್ರೀಮಂತವಾಗಿಲ್ಲ. ಆದರೂ ಸಹ ಈ ವಾರ ಬಿಡುಗಡೆ ಆಗುತ್ತಿರುವ ಕೆಲ ಸಿನಿಮಾ ಹಾಗೂ ವೆಬ್ ಸರಣಿಗಳು ಗಮನ ಸೆಳೆಯುತ್ತಿವೆ. ಅದರಲ್ಲಿ ಒಂದು ಕನ್ನಡದ ಸಿನಿಮಾ ಸಹ ಇದೆ. ಇಲ್ಲಿದೆ ನೋಡಿ ಪೂರ್ಣ ಪಟ್ಟಿ.

ಮಂಜುನಾಥ ಸಿ.
|

Updated on: May 24, 2025 | 7:54 PM

Share
ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಮೊದಲ ಬಾರಿ ನಿರ್ಮಾಣ ಮಾಡಿರುವ ಸಿನಿಮಾ ‘ಫೈರ್ ಫ್ಲೈ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ಬಿಡುಗಡೆ ಆದಾಗ ವ್ಯಕ್ತವಾಗಿದ್ದವು. ಈ ಸಿನಿಮಾ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ.

ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಮೊದಲ ಬಾರಿ ನಿರ್ಮಾಣ ಮಾಡಿರುವ ಸಿನಿಮಾ ‘ಫೈರ್ ಫ್ಲೈ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ಬಿಡುಗಡೆ ಆದಾಗ ವ್ಯಕ್ತವಾಗಿದ್ದವು. ಈ ಸಿನಿಮಾ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ.

1 / 6
ಮಲಯಾಳಂನ ಸರಳ ಮತ್ತು ಸುಂದರ ಪ್ರೇಮ ಕತೆ ‘ಅಭಿಲಾಶಂ’ ಈ ವಾರ ಒಟಿಟಿಗೆ ಬಂದಿದೆ. ಸುಂದರವಾದ ಪ್ರೇಮಕತೆಯ ಜೊತೆಗೆ ಹಾಸ್ಯ ಸಹ ಸೇರಿಕೊಂಡಿರುವ ‘ಅಭಿಲಾಶಂ’ ಈಗಾಗಲೇ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಗಮನ ಸೆಳೆದಿದೆ. ಈ ಸಿನಿಮಾ ಮೇ 23 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

ಮಲಯಾಳಂನ ಸರಳ ಮತ್ತು ಸುಂದರ ಪ್ರೇಮ ಕತೆ ‘ಅಭಿಲಾಶಂ’ ಈ ವಾರ ಒಟಿಟಿಗೆ ಬಂದಿದೆ. ಸುಂದರವಾದ ಪ್ರೇಮಕತೆಯ ಜೊತೆಗೆ ಹಾಸ್ಯ ಸಹ ಸೇರಿಕೊಂಡಿರುವ ‘ಅಭಿಲಾಶಂ’ ಈಗಾಗಲೇ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಗಮನ ಸೆಳೆದಿದೆ. ಈ ಸಿನಿಮಾ ಮೇ 23 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

2 / 6
ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಮಲಯಾಳಂ ನಟಿ ಭಾವನ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಂಟ್’ ಸಿನಿಮಾ ಇದೇ ವಾರ ಮನೊರಮಾ ಮ್ಯಾಕ್ಸ್ ಒಟಿಟಿಗೆ ಬಿಡುಗಡೆ ಆಗಿದೆ. ಈ ಸಿನಿಮಾ ಕ್ರೈಂ ಹಾರರ್ ಥ್ರಿಲ್ಲರ್ ಸಿನಿಮಾ ಆಗಿದೆ.

ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಮಲಯಾಳಂ ನಟಿ ಭಾವನ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಂಟ್’ ಸಿನಿಮಾ ಇದೇ ವಾರ ಮನೊರಮಾ ಮ್ಯಾಕ್ಸ್ ಒಟಿಟಿಗೆ ಬಿಡುಗಡೆ ಆಗಿದೆ. ಈ ಸಿನಿಮಾ ಕ್ರೈಂ ಹಾರರ್ ಥ್ರಿಲ್ಲರ್ ಸಿನಿಮಾ ಆಗಿದೆ.

3 / 6
‘ಕೋರ್ಟ್’, ‘ಬಲಗಂ’ ಸಿನಿಮಾಗಳ ಮೂಲಕ ಬ್ಲಾಕ್ ಬಸ್ಟರ್ ಹೊಡೆದಿರುವ ನಟ ಪ್ರಿಯದರ್ಶಿ ನಾಯಕನಾಗಿ ನಟಿಸಿರುವ ‘ಸಾರಂಗಪಾಣಿ ಜಾತಕಂ’ ಸಿನಿಮಾ ಇದೇ ವಾರ ಅಮೆಜಾನ್ ಪ್ರೈಂ ಒಟಿಟಿಗೆ ಬಿಡುಗಡೆ ಆಗಿದೆ. ಮದುವೆ ಆಗದ ಯುವಕನ ಜಾತಕದ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಇದೊಂದು ಹಾಸ್ಯಮಯ ಸಿನಿಮಾ ಆಗಿದೆ.

‘ಕೋರ್ಟ್’, ‘ಬಲಗಂ’ ಸಿನಿಮಾಗಳ ಮೂಲಕ ಬ್ಲಾಕ್ ಬಸ್ಟರ್ ಹೊಡೆದಿರುವ ನಟ ಪ್ರಿಯದರ್ಶಿ ನಾಯಕನಾಗಿ ನಟಿಸಿರುವ ‘ಸಾರಂಗಪಾಣಿ ಜಾತಕಂ’ ಸಿನಿಮಾ ಇದೇ ವಾರ ಅಮೆಜಾನ್ ಪ್ರೈಂ ಒಟಿಟಿಗೆ ಬಿಡುಗಡೆ ಆಗಿದೆ. ಮದುವೆ ಆಗದ ಯುವಕನ ಜಾತಕದ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಇದೊಂದು ಹಾಸ್ಯಮಯ ಸಿನಿಮಾ ಆಗಿದೆ.

4 / 6
ಸುಮೊ ಆಟಗಾರನೊಬ್ಬ ಚೆನ್ನೈನ ಸ್ಥಳೀಯ ಜನರ ಸಹಾಯದಿಂದ ಜಪಾನ್​ಗೆ ಹೋಗಿ ಅಲ್ಲಿ ಚಾಂಪಿಯನ್​ಶಿಪ್​​ನಲ್ಲಿ ಪಾಲ್ಗೊಳ್ಳುತ್ತಾನೆ. ಹಾಸ್ಯಮಯ ಕತೆಯನ್ನು ಒಳಗೊಂಡಿರುವ ಈ ತಮಿಳು ಸಿನಿಮಾ ಮೇ 23 ರಂದು ಟೆಂಟ್​ಕೊಟ್ಟ ಎಂಬ ಒಟಿಟಿಯಲ್ಲಿ ತೆರೆಗೆ ಬಂದಿದೆ.

ಸುಮೊ ಆಟಗಾರನೊಬ್ಬ ಚೆನ್ನೈನ ಸ್ಥಳೀಯ ಜನರ ಸಹಾಯದಿಂದ ಜಪಾನ್​ಗೆ ಹೋಗಿ ಅಲ್ಲಿ ಚಾಂಪಿಯನ್​ಶಿಪ್​​ನಲ್ಲಿ ಪಾಲ್ಗೊಳ್ಳುತ್ತಾನೆ. ಹಾಸ್ಯಮಯ ಕತೆಯನ್ನು ಒಳಗೊಂಡಿರುವ ಈ ತಮಿಳು ಸಿನಿಮಾ ಮೇ 23 ರಂದು ಟೆಂಟ್​ಕೊಟ್ಟ ಎಂಬ ಒಟಿಟಿಯಲ್ಲಿ ತೆರೆಗೆ ಬಂದಿದೆ.

5 / 6
ಕರಣ್ ಜೋಹರ್ ನಡೆಸಿಕೊಡಲಿರುವ ರಿಯಾಲಿಟಿ ಶೋ ‘ದಿ ಟ್ರೇಟರ್ಸ್’ ಇದೇ ವಾರದಿಂದ ಅಮೆಜಾನ್ ಪ್ರೈಂನಲ್ಲಿ ಪ್ರಸಾರ ಆಗಲಿದೆ. ಇದು ನಂಬಿಕೆ ಮತ್ತು ದ್ರೋಹವನ್ನು ಪ್ರಧಾನವಾಗಿರಿಸಿಕೊಂಡು ರಚಿಸಿರುವ ರಿಯಾಲಿಟಿ ಶೋ ಆಗಿದೆ. ಕರಣ್ ಜೋಹರ್ ಈ ಶೋ ನಡೆಸಿಕೊಡಲಿದ್ದಾರೆ.

ಕರಣ್ ಜೋಹರ್ ನಡೆಸಿಕೊಡಲಿರುವ ರಿಯಾಲಿಟಿ ಶೋ ‘ದಿ ಟ್ರೇಟರ್ಸ್’ ಇದೇ ವಾರದಿಂದ ಅಮೆಜಾನ್ ಪ್ರೈಂನಲ್ಲಿ ಪ್ರಸಾರ ಆಗಲಿದೆ. ಇದು ನಂಬಿಕೆ ಮತ್ತು ದ್ರೋಹವನ್ನು ಪ್ರಧಾನವಾಗಿರಿಸಿಕೊಂಡು ರಚಿಸಿರುವ ರಿಯಾಲಿಟಿ ಶೋ ಆಗಿದೆ. ಕರಣ್ ಜೋಹರ್ ಈ ಶೋ ನಡೆಸಿಕೊಡಲಿದ್ದಾರೆ.

6 / 6
Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!