AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

OTT Release this week: ಚಿತ್ರಮಂದಿರಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಅಬ್ಬರಿಸುತ್ತಿದೆ. ತಮಿಳಿನ ‘ಡ್ಯೂಡ್’, ರಶ್ಮಿಕಾ ನಟನೆಯ ಹಿಂದಿಯ ‘ಥಮ’ ಸಿನಿಮಾ ಸಹ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈ ವಾರ ಒಟಿಟಿ ವೀಕ್ಷಕರಿಗೂ ನಿರಾಸೆ ಇಲ್ಲ, ಕೆಲ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಿದೆ ನೋಡಿ ಪಟ್ಟಿ...

ಮಂಜುನಾಥ ಸಿ.
|

Updated on: Oct 25, 2025 | 3:36 PM

Share
ಎಂಡಿ ಶ್ರೀಧರ್ ನಿರ್ದೇಶನ ಮಾಡಿದ್ದ ಕನ್ನಡ ಸಿನಿಮಾ ‘ಜಂಭೂ ಸರ್ಕಸ್’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರವೀಣ್ ತೇಜ್, ಅಂಜಲಿ, ಅಚ್ಯುತ್ ಕುಮಾರ್, ಅವಿನಾಶ್ ನಟಿಸಿದ್ದ ಈ ಸಿನಿಮಾ ಇದೀಗ ಈ ಸಿನಿಮಾ ಸನ್​​ ನೆಕ್ಸ್ಟ್​​​ನಲ್ಲಿ ಬಿಡುಗಡೆ ಆಗಿದೆ.

ಎಂಡಿ ಶ್ರೀಧರ್ ನಿರ್ದೇಶನ ಮಾಡಿದ್ದ ಕನ್ನಡ ಸಿನಿಮಾ ‘ಜಂಭೂ ಸರ್ಕಸ್’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರವೀಣ್ ತೇಜ್, ಅಂಜಲಿ, ಅಚ್ಯುತ್ ಕುಮಾರ್, ಅವಿನಾಶ್ ನಟಿಸಿದ್ದ ಈ ಸಿನಿಮಾ ಇದೀಗ ಈ ಸಿನಿಮಾ ಸನ್​​ ನೆಕ್ಸ್ಟ್​​​ನಲ್ಲಿ ಬಿಡುಗಡೆ ಆಗಿದೆ.

1 / 6
ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಈ ವಾರ ಒಟಿಟಿಗೆ ಕಾಲಿಟ್ಟಿದೆ. ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತು. ಪವನ್ ಕಲ್ಯಾಣ್ ಅವರ ಮಾಸ್ ಅವತಾರ ಪ್ರೇಕ್ಷಕರಿಗೆ ಇಷ್ಟವಾಗಿತ್ತು, ಈ ವಾರ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಈ ವಾರ ಒಟಿಟಿಗೆ ಕಾಲಿಟ್ಟಿದೆ. ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತು. ಪವನ್ ಕಲ್ಯಾಣ್ ಅವರ ಮಾಸ್ ಅವತಾರ ಪ್ರೇಕ್ಷಕರಿಗೆ ಇಷ್ಟವಾಗಿತ್ತು, ಈ ವಾರ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

2 / 6
ರಾಜಕೀಯ ದಲ್ಲಾಳಿಯೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಕಿಟ್ಟು ಹೆಸರಿನ ಬ್ರೋಕರ್ ಹೇಗೆ ರೆಬಲ್ ಆಗಿ ಭ್ರಷ್ಟ ರಾಜಕಾರಣಿಗಳ ಎದುರು ನಿಲ್ಲುತ್ತಾನೆ ಜೊತೆಗೆ ತನ್ನ ತಾಯಿಯ ಕೊಲೆ ಮಾಡಿದವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

ರಾಜಕೀಯ ದಲ್ಲಾಳಿಯೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಕಿಟ್ಟು ಹೆಸರಿನ ಬ್ರೋಕರ್ ಹೇಗೆ ರೆಬಲ್ ಆಗಿ ಭ್ರಷ್ಟ ರಾಜಕಾರಣಿಗಳ ಎದುರು ನಿಲ್ಲುತ್ತಾನೆ ಜೊತೆಗೆ ತನ್ನ ತಾಯಿಯ ಕೊಲೆ ಮಾಡಿದವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

3 / 6
ಜಾನ್ಹವಿ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ ಒಟ್ಟಿಗೆ ನಟಿಸಿದ್ದ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಪರಮ ಸುಂದರಿ’. ಹಿಂದಿ ಯುವಕನೊಬ್ಬ ಮಲಯಾಳಿ ಯುವತಿಯೊಟ್ಟಿಗೆ ಪ್ರೀತಿಯಲ್ಲಿ ಬೀಳುವ ಕತೆಯನ್ನು ‘ಪರಮ ಸುಂದರಿ’ ಒಳಗೊಂಡಿತ್ತು. ಸಿನಿಮಾ ದೊಡ್ಡ ಕಲೆಕ್ಷನ್ ಮಾಡಲಿಲ್ಲ. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಜಾನ್ಹವಿ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ ಒಟ್ಟಿಗೆ ನಟಿಸಿದ್ದ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಪರಮ ಸುಂದರಿ’. ಹಿಂದಿ ಯುವಕನೊಬ್ಬ ಮಲಯಾಳಿ ಯುವತಿಯೊಟ್ಟಿಗೆ ಪ್ರೀತಿಯಲ್ಲಿ ಬೀಳುವ ಕತೆಯನ್ನು ‘ಪರಮ ಸುಂದರಿ’ ಒಳಗೊಂಡಿತ್ತು. ಸಿನಿಮಾ ದೊಡ್ಡ ಕಲೆಕ್ಷನ್ ಮಾಡಲಿಲ್ಲ. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 6
ಪಿಚ್ ಟು ರಿಚ್ ಒಂದು ರಿಯಾಲಿಟಿ ಶೋ. ಇದೊಂದು ಫ್ಯಾಷನ್ ರಿಯಾಲಿಟಿ ಶೋ ಆಗಿದ್ದು ಫ್ಯಾಷನ್ ಬ್ರ್ಯಾಂಡ್​​ಗಳು 40 ಕೋಟಿ ರೂಪಾಯಿ ಹೂಡಿಕೆ ಪಡೆಯಲು ಕರಣ್ ಜೋಹರ್, ಮನೀಶ್ ಮಲ್ಹೋತ್ರಾ ಮತ್ತು ಅಕ್ಷಯ್ ಕುಮಾರ್ ಎದುರು ಬಿಸಿನೆಸ್ ಐಡಿಯಾ ಪ್ರೆಸೆಂಟ್ ಮಾಡುತ್ತಾರೆ. ಮೂವರು ಸೆಲೆಬ್ರಿಟಿಗಳು ಅಳೆದು ತೂಗಿ ಹೂಡಿಕೆ ಮಾಡುತ್ತಾರೆ. ರಿಯಾಲಿಟಿ ಶೋ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

ಪಿಚ್ ಟು ರಿಚ್ ಒಂದು ರಿಯಾಲಿಟಿ ಶೋ. ಇದೊಂದು ಫ್ಯಾಷನ್ ರಿಯಾಲಿಟಿ ಶೋ ಆಗಿದ್ದು ಫ್ಯಾಷನ್ ಬ್ರ್ಯಾಂಡ್​​ಗಳು 40 ಕೋಟಿ ರೂಪಾಯಿ ಹೂಡಿಕೆ ಪಡೆಯಲು ಕರಣ್ ಜೋಹರ್, ಮನೀಶ್ ಮಲ್ಹೋತ್ರಾ ಮತ್ತು ಅಕ್ಷಯ್ ಕುಮಾರ್ ಎದುರು ಬಿಸಿನೆಸ್ ಐಡಿಯಾ ಪ್ರೆಸೆಂಟ್ ಮಾಡುತ್ತಾರೆ. ಮೂವರು ಸೆಲೆಬ್ರಿಟಿಗಳು ಅಳೆದು ತೂಗಿ ಹೂಡಿಕೆ ಮಾಡುತ್ತಾರೆ. ರಿಯಾಲಿಟಿ ಶೋ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

5 / 6
ಮಹಾಭಾರತದ ಕತೆಯನ್ನು ಒಳಗೊಂಡಿರುವ ಅನಿಮೇಷನ್ ಸಿನಿಮಾ ‘ಮಹಾಭಾರತ್: ಏಕ್ ಧರ್ಮ ಯುದ್ಧ’ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ. ವಿಶೇಷವೆಂದರೆ ಇದು ಸಂಪೂರ್ಣವಾಗಿ ಎಐ ಬಳಸಿ ನಿರ್ಮಿಸಲಾಗಿರುವ ಸಿನಿಮಾ ಆಗಿದೆ.

ಮಹಾಭಾರತದ ಕತೆಯನ್ನು ಒಳಗೊಂಡಿರುವ ಅನಿಮೇಷನ್ ಸಿನಿಮಾ ‘ಮಹಾಭಾರತ್: ಏಕ್ ಧರ್ಮ ಯುದ್ಧ’ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ. ವಿಶೇಷವೆಂದರೆ ಇದು ಸಂಪೂರ್ಣವಾಗಿ ಎಐ ಬಳಸಿ ನಿರ್ಮಿಸಲಾಗಿರುವ ಸಿನಿಮಾ ಆಗಿದೆ.

6 / 6
Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ