AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

OTT Release this week: ಚಿತ್ರಮಂದಿರಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಅಬ್ಬರಿಸುತ್ತಿದೆ. ತಮಿಳಿನ ‘ಡ್ಯೂಡ್’, ರಶ್ಮಿಕಾ ನಟನೆಯ ಹಿಂದಿಯ ‘ಥಮ’ ಸಿನಿಮಾ ಸಹ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈ ವಾರ ಒಟಿಟಿ ವೀಕ್ಷಕರಿಗೂ ನಿರಾಸೆ ಇಲ್ಲ, ಕೆಲ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಿದೆ ನೋಡಿ ಪಟ್ಟಿ...

ಮಂಜುನಾಥ ಸಿ.
|

Updated on: Oct 25, 2025 | 3:36 PM

Share
ಎಂಡಿ ಶ್ರೀಧರ್ ನಿರ್ದೇಶನ ಮಾಡಿದ್ದ ಕನ್ನಡ ಸಿನಿಮಾ ‘ಜಂಭೂ ಸರ್ಕಸ್’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರವೀಣ್ ತೇಜ್, ಅಂಜಲಿ, ಅಚ್ಯುತ್ ಕುಮಾರ್, ಅವಿನಾಶ್ ನಟಿಸಿದ್ದ ಈ ಸಿನಿಮಾ ಇದೀಗ ಈ ಸಿನಿಮಾ ಸನ್​​ ನೆಕ್ಸ್ಟ್​​​ನಲ್ಲಿ ಬಿಡುಗಡೆ ಆಗಿದೆ.

ಎಂಡಿ ಶ್ರೀಧರ್ ನಿರ್ದೇಶನ ಮಾಡಿದ್ದ ಕನ್ನಡ ಸಿನಿಮಾ ‘ಜಂಭೂ ಸರ್ಕಸ್’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರವೀಣ್ ತೇಜ್, ಅಂಜಲಿ, ಅಚ್ಯುತ್ ಕುಮಾರ್, ಅವಿನಾಶ್ ನಟಿಸಿದ್ದ ಈ ಸಿನಿಮಾ ಇದೀಗ ಈ ಸಿನಿಮಾ ಸನ್​​ ನೆಕ್ಸ್ಟ್​​​ನಲ್ಲಿ ಬಿಡುಗಡೆ ಆಗಿದೆ.

1 / 6
ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಈ ವಾರ ಒಟಿಟಿಗೆ ಕಾಲಿಟ್ಟಿದೆ. ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತು. ಪವನ್ ಕಲ್ಯಾಣ್ ಅವರ ಮಾಸ್ ಅವತಾರ ಪ್ರೇಕ್ಷಕರಿಗೆ ಇಷ್ಟವಾಗಿತ್ತು, ಈ ವಾರ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಈ ವಾರ ಒಟಿಟಿಗೆ ಕಾಲಿಟ್ಟಿದೆ. ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತು. ಪವನ್ ಕಲ್ಯಾಣ್ ಅವರ ಮಾಸ್ ಅವತಾರ ಪ್ರೇಕ್ಷಕರಿಗೆ ಇಷ್ಟವಾಗಿತ್ತು, ಈ ವಾರ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

2 / 6
ರಾಜಕೀಯ ದಲ್ಲಾಳಿಯೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಕಿಟ್ಟು ಹೆಸರಿನ ಬ್ರೋಕರ್ ಹೇಗೆ ರೆಬಲ್ ಆಗಿ ಭ್ರಷ್ಟ ರಾಜಕಾರಣಿಗಳ ಎದುರು ನಿಲ್ಲುತ್ತಾನೆ ಜೊತೆಗೆ ತನ್ನ ತಾಯಿಯ ಕೊಲೆ ಮಾಡಿದವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

ರಾಜಕೀಯ ದಲ್ಲಾಳಿಯೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಕಿಟ್ಟು ಹೆಸರಿನ ಬ್ರೋಕರ್ ಹೇಗೆ ರೆಬಲ್ ಆಗಿ ಭ್ರಷ್ಟ ರಾಜಕಾರಣಿಗಳ ಎದುರು ನಿಲ್ಲುತ್ತಾನೆ ಜೊತೆಗೆ ತನ್ನ ತಾಯಿಯ ಕೊಲೆ ಮಾಡಿದವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

3 / 6
ಜಾನ್ಹವಿ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ ಒಟ್ಟಿಗೆ ನಟಿಸಿದ್ದ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಪರಮ ಸುಂದರಿ’. ಹಿಂದಿ ಯುವಕನೊಬ್ಬ ಮಲಯಾಳಿ ಯುವತಿಯೊಟ್ಟಿಗೆ ಪ್ರೀತಿಯಲ್ಲಿ ಬೀಳುವ ಕತೆಯನ್ನು ‘ಪರಮ ಸುಂದರಿ’ ಒಳಗೊಂಡಿತ್ತು. ಸಿನಿಮಾ ದೊಡ್ಡ ಕಲೆಕ್ಷನ್ ಮಾಡಲಿಲ್ಲ. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಜಾನ್ಹವಿ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ ಒಟ್ಟಿಗೆ ನಟಿಸಿದ್ದ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಪರಮ ಸುಂದರಿ’. ಹಿಂದಿ ಯುವಕನೊಬ್ಬ ಮಲಯಾಳಿ ಯುವತಿಯೊಟ್ಟಿಗೆ ಪ್ರೀತಿಯಲ್ಲಿ ಬೀಳುವ ಕತೆಯನ್ನು ‘ಪರಮ ಸುಂದರಿ’ ಒಳಗೊಂಡಿತ್ತು. ಸಿನಿಮಾ ದೊಡ್ಡ ಕಲೆಕ್ಷನ್ ಮಾಡಲಿಲ್ಲ. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 6
ಪಿಚ್ ಟು ರಿಚ್ ಒಂದು ರಿಯಾಲಿಟಿ ಶೋ. ಇದೊಂದು ಫ್ಯಾಷನ್ ರಿಯಾಲಿಟಿ ಶೋ ಆಗಿದ್ದು ಫ್ಯಾಷನ್ ಬ್ರ್ಯಾಂಡ್​​ಗಳು 40 ಕೋಟಿ ರೂಪಾಯಿ ಹೂಡಿಕೆ ಪಡೆಯಲು ಕರಣ್ ಜೋಹರ್, ಮನೀಶ್ ಮಲ್ಹೋತ್ರಾ ಮತ್ತು ಅಕ್ಷಯ್ ಕುಮಾರ್ ಎದುರು ಬಿಸಿನೆಸ್ ಐಡಿಯಾ ಪ್ರೆಸೆಂಟ್ ಮಾಡುತ್ತಾರೆ. ಮೂವರು ಸೆಲೆಬ್ರಿಟಿಗಳು ಅಳೆದು ತೂಗಿ ಹೂಡಿಕೆ ಮಾಡುತ್ತಾರೆ. ರಿಯಾಲಿಟಿ ಶೋ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

ಪಿಚ್ ಟು ರಿಚ್ ಒಂದು ರಿಯಾಲಿಟಿ ಶೋ. ಇದೊಂದು ಫ್ಯಾಷನ್ ರಿಯಾಲಿಟಿ ಶೋ ಆಗಿದ್ದು ಫ್ಯಾಷನ್ ಬ್ರ್ಯಾಂಡ್​​ಗಳು 40 ಕೋಟಿ ರೂಪಾಯಿ ಹೂಡಿಕೆ ಪಡೆಯಲು ಕರಣ್ ಜೋಹರ್, ಮನೀಶ್ ಮಲ್ಹೋತ್ರಾ ಮತ್ತು ಅಕ್ಷಯ್ ಕುಮಾರ್ ಎದುರು ಬಿಸಿನೆಸ್ ಐಡಿಯಾ ಪ್ರೆಸೆಂಟ್ ಮಾಡುತ್ತಾರೆ. ಮೂವರು ಸೆಲೆಬ್ರಿಟಿಗಳು ಅಳೆದು ತೂಗಿ ಹೂಡಿಕೆ ಮಾಡುತ್ತಾರೆ. ರಿಯಾಲಿಟಿ ಶೋ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

5 / 6
ಮಹಾಭಾರತದ ಕತೆಯನ್ನು ಒಳಗೊಂಡಿರುವ ಅನಿಮೇಷನ್ ಸಿನಿಮಾ ‘ಮಹಾಭಾರತ್: ಏಕ್ ಧರ್ಮ ಯುದ್ಧ’ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ. ವಿಶೇಷವೆಂದರೆ ಇದು ಸಂಪೂರ್ಣವಾಗಿ ಎಐ ಬಳಸಿ ನಿರ್ಮಿಸಲಾಗಿರುವ ಸಿನಿಮಾ ಆಗಿದೆ.

ಮಹಾಭಾರತದ ಕತೆಯನ್ನು ಒಳಗೊಂಡಿರುವ ಅನಿಮೇಷನ್ ಸಿನಿಮಾ ‘ಮಹಾಭಾರತ್: ಏಕ್ ಧರ್ಮ ಯುದ್ಧ’ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ. ವಿಶೇಷವೆಂದರೆ ಇದು ಸಂಪೂರ್ಣವಾಗಿ ಎಐ ಬಳಸಿ ನಿರ್ಮಿಸಲಾಗಿರುವ ಸಿನಿಮಾ ಆಗಿದೆ.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?