AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದ ಸಿನಿಮಾಗಳು ಯಾವುವು: ಇಲ್ಲಿದೆ ಪಟ್ಟಿ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ (ಜೂನ್ 19 ರಿಂದ ಜೂನ್ 25) ಹಲವು ಸಿನಿಮಾಗಳು, ವೆಬ್ ಸರಣಿಗಳು, ಕೆಲ ರಿಯಾಲಿಟಿ ಶೋಗಳು ಒಟಿಟಿಗೆ ಬಂದಿವೆ. ಕನ್ನಡದ ಕೆಲ ಸಿನಿಮಾಗಳು ಸೇರಿದಂತೆ ಕೆಲವು ಒಳ್ಳೆಯ ಸಿನಿಮಾಗಳು ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗಿವೆ. ಚಿತ್ರಮಂದಿರಗಳಲ್ಲಿ ಸ್ಟಾರ್ ನಟರ ಸಿನಿಮಾಗಳು ಇಲ್ಲದ ಈ ಸಮಯದಲ್ಲಿ ಒಟಿಟಿಗಳು ಸಿನಿಮಾ ಪ್ರೇಕ್ಷಕರನ್ನು ಬ್ಯುಸಿಯಾಗಿರಿಸಿವೆ. ಈ ವಾರ ಒಟಿಟಿಗೆ ಬಂದ ಪ್ರಮುಖ ಸಿನಿಮಾಗಳ ಪಟ್ಟಿ ಇಲ್ಲಿದೆ...

ಮಂಜುನಾಥ ಸಿ.
|

Updated on: Jun 21, 2025 | 5:51 PM

Share
ಖ್ಯಾತ ಗಾಯಕ, ನಟ ದಿಲ್ಜೀತ್ ದುಸ್ಸಾಂಜ್ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಡಿಟೆಕ್ಟಿವ್ ಶೇರ್ದಿಲ್ ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆ ಕೊಲೆಯ ತನಿಖೆಯ ಜವಾಬ್ದಾರಿ ದೀಲ್ಜೀತ್ ಹೆಗಲೇರುತ್ತದೆ. ಮುಂದಿನ ಕತೆ ಸಿನಿಮಾ ನೋಡಿ ತಿಳಿಯಬೇಕು.

ಖ್ಯಾತ ಗಾಯಕ, ನಟ ದಿಲ್ಜೀತ್ ದುಸ್ಸಾಂಜ್ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಡಿಟೆಕ್ಟಿವ್ ಶೇರ್ದಿಲ್ ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆ ಕೊಲೆಯ ತನಿಖೆಯ ಜವಾಬ್ದಾರಿ ದೀಲ್ಜೀತ್ ಹೆಗಲೇರುತ್ತದೆ. ಮುಂದಿನ ಕತೆ ಸಿನಿಮಾ ನೋಡಿ ತಿಳಿಯಬೇಕು.

1 / 5
ಇಮ್ರಾನ್ ಹಶ್ಮಿ ನಟನೆಯ ಆರ್ಮಿ ಹಿನ್ನೆಲೆಯ ಕತೆಯನ್ನು ಹೊಂದಿರುವ ‘ಗ್ರೌಂಡ್ ಜೀರೋ’ ಸಿನಿಮಾ ಈ ವಾರ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ. ಕುಖ್ಯಾತ ಟೆರರಿಸ್ಟ್ ಒಬ್ಬಾತನನ್ನು ಹೊಡೆದುರುಳಿಸುವ ಸೀಕ್ರೆಟ್ ಆಪರೇಷನ್ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಇಮ್ರಾನ್ ಹಶ್ಮಿ ನಟನೆಯ ಆರ್ಮಿ ಹಿನ್ನೆಲೆಯ ಕತೆಯನ್ನು ಹೊಂದಿರುವ ‘ಗ್ರೌಂಡ್ ಜೀರೋ’ ಸಿನಿಮಾ ಈ ವಾರ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ. ಕುಖ್ಯಾತ ಟೆರರಿಸ್ಟ್ ಒಬ್ಬಾತನನ್ನು ಹೊಡೆದುರುಳಿಸುವ ಸೀಕ್ರೆಟ್ ಆಪರೇಷನ್ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

2 / 5
ಕಪಿಲ್ ಶರ್ಮಾ ನಿರೂಪಣೆ ಮಾಡುತ್ತಿರುವ ತನ್ನದೇ ಹೆಸರಿನ ಹಾಸ್ಯ ಶೋನ ಮೂರನೇ ಸೀಸನ್ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಲವು ಚಾನೆಲ್​ಗಳಲ್ಲಿ ಪ್ರಸಾರವಾದ ಬಳಿಕ ಕೊನೆಯದಾಗಿ ಈಗ ನೆಟ್​ಫ್ಲಿಕ್ಸ್​ಗೆ ಈ ಶೋ ಬಂದಿದ್ದು, ಈ ಬಾರಿ ಅರ್ಚನಾ ಪೂರನ್ ಸಿಂಗ್ ಜೊತೆಗೆ ನವಜೋತ್ ಸಿಂಗ್ ಸಿಧು ಸಹ ಮರಳಿ ಬಂದಿದ್ದಾರೆ.

ಕಪಿಲ್ ಶರ್ಮಾ ನಿರೂಪಣೆ ಮಾಡುತ್ತಿರುವ ತನ್ನದೇ ಹೆಸರಿನ ಹಾಸ್ಯ ಶೋನ ಮೂರನೇ ಸೀಸನ್ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಲವು ಚಾನೆಲ್​ಗಳಲ್ಲಿ ಪ್ರಸಾರವಾದ ಬಳಿಕ ಕೊನೆಯದಾಗಿ ಈಗ ನೆಟ್​ಫ್ಲಿಕ್ಸ್​ಗೆ ಈ ಶೋ ಬಂದಿದ್ದು, ಈ ಬಾರಿ ಅರ್ಚನಾ ಪೂರನ್ ಸಿಂಗ್ ಜೊತೆಗೆ ನವಜೋತ್ ಸಿಂಗ್ ಸಿಧು ಸಹ ಮರಳಿ ಬಂದಿದ್ದಾರೆ.

3 / 5
ಥ್ರಿಲ್ಲರ್ ಕತೆಯುಳ್ಳ ‘ಕೇರಳ ಕ್ರೈಂ ಫೈಲ್ಸ್’ ವೆಬ್ ಸರಣಿಯ ಎರಡನೇ ಸೀಸನ್ ಇದೀಗ ಬಿಡುಗಡೆ ಆಗಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಈ ವೆಬ್ ಸರಣಿ ಬಿಡುಗಡೆ ಆಗಿದ್ದು, ಮೊದಲ ಸೀಸನ್ ಸಖತ್ ಹಿಟ್ ಆಗಿತ್ತು. ಇದರ ಜೊತೆಗೆ ‘ಪ್ರಿನ್ಸ್ ಆಂಡ್ ಫ್ಯಾಮಿಲಿ’ ಹೆಸರಿನ ಮಲಯಾಳಂ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

ಥ್ರಿಲ್ಲರ್ ಕತೆಯುಳ್ಳ ‘ಕೇರಳ ಕ್ರೈಂ ಫೈಲ್ಸ್’ ವೆಬ್ ಸರಣಿಯ ಎರಡನೇ ಸೀಸನ್ ಇದೀಗ ಬಿಡುಗಡೆ ಆಗಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಈ ವೆಬ್ ಸರಣಿ ಬಿಡುಗಡೆ ಆಗಿದ್ದು, ಮೊದಲ ಸೀಸನ್ ಸಖತ್ ಹಿಟ್ ಆಗಿತ್ತು. ಇದರ ಜೊತೆಗೆ ‘ಪ್ರಿನ್ಸ್ ಆಂಡ್ ಫ್ಯಾಮಿಲಿ’ ಹೆಸರಿನ ಮಲಯಾಳಂ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

4 / 5
ಅಜಯ್ ರಾವ್ ನಟಿಸಿ ನಿರ್ಮಾಣವೂ ಮಾಡಿರುವ ‘ಯುದ್ಧಕಾಂಡ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕೋರ್ಟ್ ಡ್ರಾಮಾ ಕತೆ ಹೊಂದಿರುವ ಈ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಈ ಹಿಂದೆ ವ್ಯಕ್ತವಾಗಿದ್ದವು. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಗಮನ ಸೆಳೆದಿದ್ದ ಈ ಸಿನಿಮಾ ಈಗ ಅಮೆಜಾನ್ ಪ್ರೈಂನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ.

ಅಜಯ್ ರಾವ್ ನಟಿಸಿ ನಿರ್ಮಾಣವೂ ಮಾಡಿರುವ ‘ಯುದ್ಧಕಾಂಡ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕೋರ್ಟ್ ಡ್ರಾಮಾ ಕತೆ ಹೊಂದಿರುವ ಈ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಈ ಹಿಂದೆ ವ್ಯಕ್ತವಾಗಿದ್ದವು. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಗಮನ ಸೆಳೆದಿದ್ದ ಈ ಸಿನಿಮಾ ಈಗ ಅಮೆಜಾನ್ ಪ್ರೈಂನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ.

5 / 5
Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ