AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದ ಸಿನಿಮಾಗಳು ಯಾವುವು: ಇಲ್ಲಿದೆ ಪಟ್ಟಿ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ (ಜೂನ್ 19 ರಿಂದ ಜೂನ್ 25) ಹಲವು ಸಿನಿಮಾಗಳು, ವೆಬ್ ಸರಣಿಗಳು, ಕೆಲ ರಿಯಾಲಿಟಿ ಶೋಗಳು ಒಟಿಟಿಗೆ ಬಂದಿವೆ. ಕನ್ನಡದ ಕೆಲ ಸಿನಿಮಾಗಳು ಸೇರಿದಂತೆ ಕೆಲವು ಒಳ್ಳೆಯ ಸಿನಿಮಾಗಳು ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗಿವೆ. ಚಿತ್ರಮಂದಿರಗಳಲ್ಲಿ ಸ್ಟಾರ್ ನಟರ ಸಿನಿಮಾಗಳು ಇಲ್ಲದ ಈ ಸಮಯದಲ್ಲಿ ಒಟಿಟಿಗಳು ಸಿನಿಮಾ ಪ್ರೇಕ್ಷಕರನ್ನು ಬ್ಯುಸಿಯಾಗಿರಿಸಿವೆ. ಈ ವಾರ ಒಟಿಟಿಗೆ ಬಂದ ಪ್ರಮುಖ ಸಿನಿಮಾಗಳ ಪಟ್ಟಿ ಇಲ್ಲಿದೆ...

ಮಂಜುನಾಥ ಸಿ.
|

Updated on: Jun 21, 2025 | 5:51 PM

Share
ಖ್ಯಾತ ಗಾಯಕ, ನಟ ದಿಲ್ಜೀತ್ ದುಸ್ಸಾಂಜ್ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಡಿಟೆಕ್ಟಿವ್ ಶೇರ್ದಿಲ್ ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆ ಕೊಲೆಯ ತನಿಖೆಯ ಜವಾಬ್ದಾರಿ ದೀಲ್ಜೀತ್ ಹೆಗಲೇರುತ್ತದೆ. ಮುಂದಿನ ಕತೆ ಸಿನಿಮಾ ನೋಡಿ ತಿಳಿಯಬೇಕು.

ಖ್ಯಾತ ಗಾಯಕ, ನಟ ದಿಲ್ಜೀತ್ ದುಸ್ಸಾಂಜ್ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕತೆಯುಳ್ಳ ಡಿಟೆಕ್ಟಿವ್ ಶೇರ್ದಿಲ್ ಸಿನಿಮಾ ಈ ವಾರ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆ ಕೊಲೆಯ ತನಿಖೆಯ ಜವಾಬ್ದಾರಿ ದೀಲ್ಜೀತ್ ಹೆಗಲೇರುತ್ತದೆ. ಮುಂದಿನ ಕತೆ ಸಿನಿಮಾ ನೋಡಿ ತಿಳಿಯಬೇಕು.

1 / 5
ಇಮ್ರಾನ್ ಹಶ್ಮಿ ನಟನೆಯ ಆರ್ಮಿ ಹಿನ್ನೆಲೆಯ ಕತೆಯನ್ನು ಹೊಂದಿರುವ ‘ಗ್ರೌಂಡ್ ಜೀರೋ’ ಸಿನಿಮಾ ಈ ವಾರ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ. ಕುಖ್ಯಾತ ಟೆರರಿಸ್ಟ್ ಒಬ್ಬಾತನನ್ನು ಹೊಡೆದುರುಳಿಸುವ ಸೀಕ್ರೆಟ್ ಆಪರೇಷನ್ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಇಮ್ರಾನ್ ಹಶ್ಮಿ ನಟನೆಯ ಆರ್ಮಿ ಹಿನ್ನೆಲೆಯ ಕತೆಯನ್ನು ಹೊಂದಿರುವ ‘ಗ್ರೌಂಡ್ ಜೀರೋ’ ಸಿನಿಮಾ ಈ ವಾರ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಆಗಿದೆ. ಕುಖ್ಯಾತ ಟೆರರಿಸ್ಟ್ ಒಬ್ಬಾತನನ್ನು ಹೊಡೆದುರುಳಿಸುವ ಸೀಕ್ರೆಟ್ ಆಪರೇಷನ್ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

2 / 5
ಕಪಿಲ್ ಶರ್ಮಾ ನಿರೂಪಣೆ ಮಾಡುತ್ತಿರುವ ತನ್ನದೇ ಹೆಸರಿನ ಹಾಸ್ಯ ಶೋನ ಮೂರನೇ ಸೀಸನ್ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಲವು ಚಾನೆಲ್​ಗಳಲ್ಲಿ ಪ್ರಸಾರವಾದ ಬಳಿಕ ಕೊನೆಯದಾಗಿ ಈಗ ನೆಟ್​ಫ್ಲಿಕ್ಸ್​ಗೆ ಈ ಶೋ ಬಂದಿದ್ದು, ಈ ಬಾರಿ ಅರ್ಚನಾ ಪೂರನ್ ಸಿಂಗ್ ಜೊತೆಗೆ ನವಜೋತ್ ಸಿಂಗ್ ಸಿಧು ಸಹ ಮರಳಿ ಬಂದಿದ್ದಾರೆ.

ಕಪಿಲ್ ಶರ್ಮಾ ನಿರೂಪಣೆ ಮಾಡುತ್ತಿರುವ ತನ್ನದೇ ಹೆಸರಿನ ಹಾಸ್ಯ ಶೋನ ಮೂರನೇ ಸೀಸನ್ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಲವು ಚಾನೆಲ್​ಗಳಲ್ಲಿ ಪ್ರಸಾರವಾದ ಬಳಿಕ ಕೊನೆಯದಾಗಿ ಈಗ ನೆಟ್​ಫ್ಲಿಕ್ಸ್​ಗೆ ಈ ಶೋ ಬಂದಿದ್ದು, ಈ ಬಾರಿ ಅರ್ಚನಾ ಪೂರನ್ ಸಿಂಗ್ ಜೊತೆಗೆ ನವಜೋತ್ ಸಿಂಗ್ ಸಿಧು ಸಹ ಮರಳಿ ಬಂದಿದ್ದಾರೆ.

3 / 5
ಥ್ರಿಲ್ಲರ್ ಕತೆಯುಳ್ಳ ‘ಕೇರಳ ಕ್ರೈಂ ಫೈಲ್ಸ್’ ವೆಬ್ ಸರಣಿಯ ಎರಡನೇ ಸೀಸನ್ ಇದೀಗ ಬಿಡುಗಡೆ ಆಗಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಈ ವೆಬ್ ಸರಣಿ ಬಿಡುಗಡೆ ಆಗಿದ್ದು, ಮೊದಲ ಸೀಸನ್ ಸಖತ್ ಹಿಟ್ ಆಗಿತ್ತು. ಇದರ ಜೊತೆಗೆ ‘ಪ್ರಿನ್ಸ್ ಆಂಡ್ ಫ್ಯಾಮಿಲಿ’ ಹೆಸರಿನ ಮಲಯಾಳಂ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

ಥ್ರಿಲ್ಲರ್ ಕತೆಯುಳ್ಳ ‘ಕೇರಳ ಕ್ರೈಂ ಫೈಲ್ಸ್’ ವೆಬ್ ಸರಣಿಯ ಎರಡನೇ ಸೀಸನ್ ಇದೀಗ ಬಿಡುಗಡೆ ಆಗಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ಈ ವೆಬ್ ಸರಣಿ ಬಿಡುಗಡೆ ಆಗಿದ್ದು, ಮೊದಲ ಸೀಸನ್ ಸಖತ್ ಹಿಟ್ ಆಗಿತ್ತು. ಇದರ ಜೊತೆಗೆ ‘ಪ್ರಿನ್ಸ್ ಆಂಡ್ ಫ್ಯಾಮಿಲಿ’ ಹೆಸರಿನ ಮಲಯಾಳಂ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದೆ.

4 / 5
ಅಜಯ್ ರಾವ್ ನಟಿಸಿ ನಿರ್ಮಾಣವೂ ಮಾಡಿರುವ ‘ಯುದ್ಧಕಾಂಡ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕೋರ್ಟ್ ಡ್ರಾಮಾ ಕತೆ ಹೊಂದಿರುವ ಈ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಈ ಹಿಂದೆ ವ್ಯಕ್ತವಾಗಿದ್ದವು. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಗಮನ ಸೆಳೆದಿದ್ದ ಈ ಸಿನಿಮಾ ಈಗ ಅಮೆಜಾನ್ ಪ್ರೈಂನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ.

ಅಜಯ್ ರಾವ್ ನಟಿಸಿ ನಿರ್ಮಾಣವೂ ಮಾಡಿರುವ ‘ಯುದ್ಧಕಾಂಡ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕೋರ್ಟ್ ಡ್ರಾಮಾ ಕತೆ ಹೊಂದಿರುವ ಈ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆಗಳು ಈ ಹಿಂದೆ ವ್ಯಕ್ತವಾಗಿದ್ದವು. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಗಮನ ಸೆಳೆದಿದ್ದ ಈ ಸಿನಿಮಾ ಈಗ ಅಮೆಜಾನ್ ಪ್ರೈಂನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು